Select Your Language

Notifications

webdunia
webdunia
webdunia
webdunia

ಮಾಜಿ ಸಚಿವ ಕೆಜೆ ಜಾರ್ಜ್ ಗೆ ಮತ್ತೆ ಸಂಕಷ್ಟ

ಮಾಜಿ ಸಚಿವ ಕೆಜೆ ಜಾರ್ಜ್ ಗೆ ಮತ್ತೆ ಸಂಕಷ್ಟ
ಬೆಂಗಳೂರು , ಶುಕ್ರವಾರ, 28 ಆಗಸ್ಟ್ 2020 (22:35 IST)
ಮಾಜಿ ಸಚಿವ ಕೆಜೆ ಜಾರ್ಜ್ ಗೆ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಕೇಸ್ ನಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.

ಈ ಹಿಂದೆ ಮಂಗಳೂರಲ್ಲಿ ಡಿವೈಎಸ್ ಪಿ ಆಗಿದ್ದ ಗಣಪತಿ ಮಾಧ್ಯಮದ ಮುಂದೆ ಹೇಳಿಕೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಕರಣ ಸಿಬಿಐಗೆ ವರ್ಗಾವಣೆಗೊಂಡು ಅದರಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿತ್ತು.

ಗಣಪತಿ ಅವರ ಪುತ್ರ ನೆಹಾಲ್ ನ್ಯಾಯ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದೀಗ ಕೆಜೆ ಜಾರ್ಜ್  ಹಾಗೂ ಇತರ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ಮೈ, ಕೈ ಕಚ್ಚಿ ಕೊಲೆಮಾಡಿದ ಗಂಡ