Webdunia - Bharat's app for daily news and videos

Install App

ಎಂಎಲ್ಎ ಗೆ ಬಚ್ಚಾ ಎಂದ ಮಾಜಿ ಸಚಿವ

Webdunia
ಶುಕ್ರವಾರ, 29 ಮಾರ್ಚ್ 2019 (12:47 IST)
ಗ್ರಾಮಸ್ಥರು ತಮ್ಮ ಸಮಸ್ಯೆಯನ್ನು ಮಾಜಿ ಸಚಿವರ ಬಳಿ ಹೇಳಿದರೆ ನನ್ನನ್ನೇನು ಕೇಳ್ತೀರಿ. ಆ ಬಚ್ಚಾನನ್ನು ಕೇಳಿ ಅಂತ ಶಾಸಕರೊಬ್ಬರ ವಿರುದ್ಧ ಹರಿಹಾಯ್ದಿದ್ದಾರೆ.

 ಕುಡಿಯುವ ನೀರು, ಶೌಚಾಲಯಕ್ಕಾಗಿ ಮಾಜಿ ಸಚಿವ ಶರಣಪ್ರಕಾಶ ವಿರುದ್ಧ ಹರಿಹಾಯ್ದ ಜನರ ಬಳಿ ಹಾಲಿ ಶಾಸಕನ ವಿರುದ್ಧ ಆರೋಪ ಮಾಡಲಾಗಿದೆ.

ಈ ವೇಳೆ ನನ್ನನ್ನೇನು ಕೇಳ್ತೀರಿ, ಆ ಬಚ್ಚಾನನ್ನು ಕೇಳಿ ಎಂದು ಶರಣಪ್ರಕಾಶ್ ಪಾಟೀಲ್, ಸೇಡಂನ ಹಾಲಿ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ರತ್ತ ಬೊಟ್ಟು ತೋರಿದ್ದಾರೆ.

ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರನನ್ನು ಕೇಳಿ ಎಂದು ಹರಿಹಾಯ್ದ ಶರಣಪ್ರಕಾಶ ನಡೆ ಕಂಡು ಗ್ರಾಮಸ್ಥರು ಗರಂ ಆದರು. ಸೇಡಂ ತಾಲೂಕಿನ ಕೋನಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮಕ್ಕೆ ಬೈಕ್ ಮೇಲೆ ಬಂದಿದ್ದ ಮಾಜಿ ಸಚಿವ ಶರಣಪ್ರಕಾಶ ಪಾಟೀಲ, ಈ ವೇಳೆ ಪಾಟೀಲರನ್ನು ಸುತ್ತುವರೆದ ಜನ ನಮ್ಮೂರಲ್ಲಿ ಒಂದೂ ಶೌಚಾಲಯವಿಲ್ಲ, ಕುಡಿಯುವ ನೀರಿಗೂ ತತ್ವಾರವಾಗಿದೆ. ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹ ಮಾಡಿದ್ರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಶರಣಪ್ರಕಾಶ ಪಾಟೀಲ, ತೇಲ್ಕೂರನನ್ನು ಆಯ್ಕೆ ಮಾಡಿದ್ದೀರಿ. ಆ ಬಚ್ಚಾನನ್ನು ಕೇಳಿ ಹೋಗಿ, ಅಧಿಕಾರದಲ್ಲಿಲ್ಲದ ನನ್ನನ್ನೇನು ಕೇಳಿತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ. ತೇಲ್ಕೂರ ವಿರುದ್ಧ ಬಚ್ಚಾ ಎಂದ ವೀಡಿಯೋ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments