Webdunia - Bharat's app for daily news and videos

Install App

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸೋಲು?

Webdunia
ಭಾನುವಾರ, 16 ಜೂನ್ 2019 (18:59 IST)
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಮತ್ತೆ ಸೋಲಾಗಿದೆ ಎಂಬ ಚರ್ಚೆ ಶುರುವಾಗಿದೆ.

ರಮೇಶ ಜಾರಕಿಹೊಳಿ ಆಪ್ತ ಶಾಸಕ ಮಹೇಶ ಕುಮಟೊಳ್ಳಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ನಾನಾಂತೂ ಯಾವುದೇ ಮಂತ್ರಿ ಸ್ಥಾನಬೇಡ ಅಂತಾ ಹೇಳಿದಿನಿ. ಆದ್ರೆ ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೇಳಿರುವೆ.  ಕಾಂಗ್ರೆಸ್ ಪಕ್ಷದ ಶಾಸಕರನ್ನ ಏನು ಕಡೆಗಣಿಸಿಲ್ಲಾ. ಸಾಂದರ್ಭಿಕವಾಗಿ ಟೈಮ್ ಬಂದಾಗ್ ಮಾಡ್ತಾರೆ ಎಂದರು.

ರಮೇಶ ಜಾರಕಿಹೊಳಿ ಬೆಂಗಳೂರಿನಲ್ಲಿ ಇದ್ದಾರೆ. ಭೇಟಿ ಆಗಿರುವೆ ಎಂದರು. ರಮೇಶ್ ಜಾರಕಿಹೊಳಿಗೆ ಸೋಲಾಯಿತಾ? ಎಂಬ  ಪ್ರಶ್ನೆಗೆ ಸೋಲು ಗೆಲುವು ಇರುವುದಿಲ್ಲ. ಎಲ್ಲವೂ ಫಾರ್ಟ್ ಆಫ್ ದಿ ಲೈಫ್ ಎಂದರು ಶಾಸಕ ಕುಮಟೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತತ 11 ಗಂಟೆ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟ ಸುಜಾತ ಭಟ್

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಮುಂದಿನ ಸುದ್ದಿ
Show comments