Webdunia - Bharat's app for daily news and videos

Install App

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸೋಲು?

Webdunia
ಭಾನುವಾರ, 16 ಜೂನ್ 2019 (18:59 IST)
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಮತ್ತೆ ಸೋಲಾಗಿದೆ ಎಂಬ ಚರ್ಚೆ ಶುರುವಾಗಿದೆ.

ರಮೇಶ ಜಾರಕಿಹೊಳಿ ಆಪ್ತ ಶಾಸಕ ಮಹೇಶ ಕುಮಟೊಳ್ಳಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ನಾನಾಂತೂ ಯಾವುದೇ ಮಂತ್ರಿ ಸ್ಥಾನಬೇಡ ಅಂತಾ ಹೇಳಿದಿನಿ. ಆದ್ರೆ ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೇಳಿರುವೆ.  ಕಾಂಗ್ರೆಸ್ ಪಕ್ಷದ ಶಾಸಕರನ್ನ ಏನು ಕಡೆಗಣಿಸಿಲ್ಲಾ. ಸಾಂದರ್ಭಿಕವಾಗಿ ಟೈಮ್ ಬಂದಾಗ್ ಮಾಡ್ತಾರೆ ಎಂದರು.

ರಮೇಶ ಜಾರಕಿಹೊಳಿ ಬೆಂಗಳೂರಿನಲ್ಲಿ ಇದ್ದಾರೆ. ಭೇಟಿ ಆಗಿರುವೆ ಎಂದರು. ರಮೇಶ್ ಜಾರಕಿಹೊಳಿಗೆ ಸೋಲಾಯಿತಾ? ಎಂಬ  ಪ್ರಶ್ನೆಗೆ ಸೋಲು ಗೆಲುವು ಇರುವುದಿಲ್ಲ. ಎಲ್ಲವೂ ಫಾರ್ಟ್ ಆಫ್ ದಿ ಲೈಫ್ ಎಂದರು ಶಾಸಕ ಕುಮಟೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments