ಕರ್ನಾಟಕಕ್ಕೆ ಬೆಂಕಿ ಹಚ್ಚೋದಿಲ್ಲ ಎಂದ ಮಾಜಿ ಸಚಿವ - ಯೂ ಟರ್ನ್ ಹೊಡೆದದ್ಯಾಕೆ?

Webdunia
ಗುರುವಾರ, 19 ಡಿಸೆಂಬರ್ 2019 (17:42 IST)
ಮಾಜಿ ಸಚಿವ ಯು.ಟಿ.ಖಾದರ್ ಯೂ ಟರ್ನ್ ಹೊಡೆದಿದ್ದಾರೆ.

ರಾಜ್ಯಕ್ಕೆ ಬೆಂಕಿ ಹಚ್ಚುತ್ತೇನೆ ಅಂತ ನಾನು ಹೇಳೇ ಇಲ್ಲ. ನನ್ನ ಮಾತನ್ನು ತಪ್ಪಾಗಿ ತಿರುಚಿ ಅರ್ಥೈಸಲಾಗಿದೆ ಎಂದಿದ್ದಾರೆ.

ಕರ್ನಾಟಕಕ್ಕೆ ಬೆಂಕಿ ಇಡೋದಾಗಿ ನಾನು ಹೇಳೇ ಇಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದಲ್ಲಿ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತದೆ ಅನ್ನೋ ಅರ್ಥದಲ್ಲಿ ನಾನು ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾಯ್ದೆ ತಿದ್ದುಪಡಿ ಮೂಲಕ ಉತ್ತರ ಭಾಗದ ರಾಜ್ಯಗಳಿಗೆ ಬೆಂಕಿ ಹಚ್ಚಿದ್ದೀರಿ. ಆರ್ಥಿಕ ಕುಸಿತದ ಕಥೆ ಎಲ್ಲಿಗೆ ಬಂದು ನಿಂತಿದೆ. ಅದರಿಂದ ಪಾರಾಗಲು ಹೊಸ ಕಾಯ್ದೆ ಜಾರಿಗೆ ಕೇಂದ್ರ ಮುಂದಾಗಿದೆ ಅಂತ ಯು.ಟಿ.ಖಾದರ್ ದೂರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments