Webdunia - Bharat's app for daily news and videos

Install App

ರಾಜಕೀಯ ಪಕ್ಷಗಳು ನೀತಿಗೆಟ್ಟಿವೆ ಎಂದ ಮಾಜಿ ಸಚಿವ

Webdunia
ಸೋಮವಾರ, 24 ಸೆಪ್ಟಂಬರ್ 2018 (17:53 IST)
ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ನೀತಿಗೆಟ್ಟಿವೆ. ರಾಜ್ಯದಲ್ಲಿ ನೀತಿಗೆಟ್ಟ ರಾಜಕಾರಣ ಮಾಡಿ ಸಮಾಜ ಹಾಳು ಮಾಡುತ್ತಿವೆ ಅಂತಾ ಮಾಜಿ ಸಚಿವ ಸೊಗಡು ಶಿವಣ್ಣ ಸ್ವ ಪಕ್ಷೀಯ ವಿರುದ್ಧವೇ ಗುಡುಗಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸೊಗಡು ಶಿವಣ್ಣ, ಕಾಂಗ್ರೆಸ್ -ಜೆಡಿಎಸ್ ಹಾಗೂ ವಿರೋಧ ಪಕ್ಷ ಬಿಜೆಪಿ ಈ ಮೂರು ಕೂಟದ ಸರ್ಕಾರವನ್ನ ರಾಜ್ಯಪಾಲರು ವಜಾಗೊಳಿಸಬೇಕು. ರಾಷ್ಟ್ರಪತಿ ಆಡಳಿತ ಹೇರಲು ವಿನಂತಿ ಮಾಡ್ತೀನಿ ಅಂದ್ರು.

ದೇಶ ಹಾಗೂ ರಾಜ್ಯಕ್ಕೆ ಯಾವುದೇ ತ್ಯಾಗ ಬಲಿದಾನ ಇಲ್ಲದೆ ಇದ್ದವರು ಇಂದು ಅಧಿಕಾರಕ್ಕಾಗಿ ಹೊಡೆದಾಟ ಮಾಡಿಕೊಳ್ತಾ ಇದ್ದಾರೆ. ಮಾಜಿ ಪ್ರದಾನಿ ದೇವೇಗೌಡರು ತ್ಯಾಗ ಬಲಿದಾನ ಮಾಡಿದ್ದಾರೆ. ಅವರ ಬಗ್ಗೆ ನಾನೂ ಏನೂ ಹೇಳುವುದಿಲ್ಲಾ ಅಂತಾ ದೇವೇಗೌಡ ಪರ  ಬ್ಯಾಟಿಂಗ್ ಮಾಡಿದ್ರು. ಅಪರೇಷನ್ ಕಮಲಕ್ಕೆ ನಾನು ವಿರೋಧಿ, ಅದು ನೀತಿಗೆಟ್ಟ ರಾಜಕಾರಣ. ಹಾಗಿದ್ದರೆ ಅಟಲ್ ಜೀ ಒಂದು ಮತದಿಂದ ಸೋಲುತಿರಲಿಲ್ಲಾ. ಅವರೂ ಎಂದೂ ನೀತಿಗೆಟ್ಟ ರಾಜಕಾರಣ ಮಾಡಲಿಲ್ಲಾ. ನಾನು ಪಕ್ಷದ ವಿರೋಧೀ ಹೇಳಿಕೆ ಕೊಟ್ಟಿದ್ದೇನೆ ಅಂತಾ ಯಾರ ಕೆಂಗಣಿಗೂ ಹೆದರಲ್ಲಾ. ನನ್ನ ಶೂಟ್ ಮಾಡಿದ್ರೂ ಗುಂಡಿಗೆ ಎದೆ ಕೊಡ್ತೀನಿ. ಬೆನ್ನು ಮಾಡಿ ಹೆದರಿ ಓಡುವುದಿಲ್ಲಾ ಅಂತಾ ಮಾರ್ಮಿಕವಾಗಿ ನುಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮುಂದಿನ ಸುದ್ದಿ
Show comments