Webdunia - Bharat's app for daily news and videos

Install App

ಮಾಜಿ ಸಚಿವ ಸೊಗಡು ಶಿವಣ್ಣ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್​​ ಮೇಲೆ ಮಾಡಿರುವ ಆಧಾರರಹಿತ ಆರೋಪ

Webdunia
ಶನಿವಾರ, 16 ಅಕ್ಟೋಬರ್ 2021 (22:02 IST)
ಬೆಂಗಳೂರು: ಮಾಜಿ ಸಚಿವ ಸೊಗಡು ಶಿವಣ್ಣ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್​​ ಮೇಲೆ ಮಾಡಿರುವ ಆಧಾರರಹಿತ ಆರೋಪವನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ನಾಯಕರಿಗೆ ಬುದ್ಧಿಭ್ರಮಣೆಯಾದಂತೆ ತೋರುತ್ತಿದೆ. ತಮ್ಮ ಪಕ್ಷದ ಭ್ರಷ್ಟಾಚಾರವನ್ನು ಪ್ರತಿಪಕ್ಷಗಳ ಮೇಲೆ ಹೊರಿಸಿ ತಮ್ಮ ಭ್ರಷ್ಟಾಚಾರವನ್ನು ಮರೆ ಮಾಚುವ ಕುತಂತ್ರದ ಬಗ್ಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಿರುದ್ಯೋಗಿ ನಾಯಕರಿಗೆ ತರಬೇತಿ ನೀಡುತ್ತಿದ್ದಾರೆ. ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ. ಅವರ ಪಕ್ಷದಲ್ಲೇ ಸಾವಿರಾರು ಕೋಟಿ ಭ್ರಷ್ಟಾಚಾರವಾಗಿದೆ. ಈ ಬಗ್ಗೆ ತನಿಖೆ ನಡೆಸುವ ಯೋಗ್ಯತೆ ಸರ್ಕಾರಕ್ಕೆ ಇಲ್ಲವೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಮಾತನಾಡಿ, ಬಿಜೆಪಿಯ ದುರಾಡಳಿತದಿಂದ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮೊದಲು ಸಿಬಿಐ ತನಿಖೆ ನಡೆಸಬೇಕು. ತನಿಖೆ ನಡೆಸದೇ ಕೇವಲ ಸಿಬಿಐ ಹೆಸರನ್ನು ಪ್ರಸ್ತಾಪಿಸಿ ಬೆದರಿಸುವ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಮಣಿಯುವುದಿಲ್ಲ. ಸಿಬಿಐ,ಇಡಿ, ಐಟಿ ಇಲಾಖೆಯನ್ನು ಬಿಜೆಪಿ ಸರ್ಕಾರ ಯಾವ ರೀತಿ ದುರ್ಬಳಕೆ ಮಾಡಿಕೊಂಡಿದೆ ಎಂಬುದು ಜನತೆಗೆ ತಿಳಿದ ವಿಷಯವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments