Webdunia - Bharat's app for daily news and videos

Install App

ಮೆಟ್ರೋ ಸೇವಾ ಅವಧಿ ವಿಸ್ತರಿಸುವಂತೆ ಸಿಎಂ ಗೆ ಪತ್ರ ಬರೆದ ಮಾಜಿ ಸಚಿವ ಸುರೇಶ್ ಕುಮಾರ್

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:56 IST)
ನಮ್ಮ ಮೇಟ್ರೋ ಸೇವಾ ಅವಧಿಯನ್ನ ವಿಸ್ತರಣೆ ಮಾಡಬೇಕು ಅಂತಾ ಸಿಎಂ‌ ಬಸವರಾಜ್ ಬೊಮ್ಮಾಯಿ ಅವರಿಗೆ  ಮಾಜಿ ಸಚಿವ, ಶಾಸಕ ಎಸ್.ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.ನೈಟ್ ಕರ್ಫ್ಯೂ ಹಿನ್ನಲೆ, ರಾತ್ರಿ 9 ಗಂಟೆಗೆ ಮೇಟ್ರೋ‌ ಸಂಚಾರ ಕ್ಲೋಸ್ ಆಗಿದ್ದು , ಇದರಿಂದ ಸಾರ್ವಜನಿಕರಿಗೆ ಇದರಿಂದ ತೊಂದರೆ ಆಗ್ತಿದೆ.ಹೀಗಾಗೀ ರಾತ್ರಿ 10 ಗಂಟೆ ವರೆಗೆ ಮೇಟ್ರೋ ಅವಧಿ ವಿಸ್ತರಣೆ ಮಾಡ್ಬೇಕು.ನೈಟ್ ಕರ್ಫ್ಯೂ 11 ಗಂಟೆಯ ನಂತರ ವಿಧಿಸುವ ಬಗ್ಗೆ ಪರಿಶೀಲನೆ ನಡೆಸಬೇಕು ಅಂತಾ ಮನವಿ ಮಾಡಲಾಗಿದೆ.ಲಾಕ್ ಡೌನ್ ಮುಂಚೆ ಮೇಟ್ರೋ‌ ನಿಲ್ದಾಣಗಳಲ್ಲಿ ಎರಡು ಕಡೆ ದ್ವಾರಗಳು ಇದ್ದು, ಈಗ ಒಂದು ಕಡೆ ಮಾತ್ರ ದ್ವಾರ ಇದ್ದು, ಸಮಸ್ಯೆಯಾಗ್ತಾ ಇದೆ.ಹಿಗಾಗೀ ಎರಡು ಕಡೆ ಪ್ರವೇಶದ್ವಾರ ತೆರೆದು ಸಾರ್ವಜನಿಕರಿಗೆ ಅನುಕೂಲ‌ ಮಾಡಿ ಕೊಡಿ‌ ಅಂತಾ ಪತ್ರ ಬರೆದಿದ್ದಾರೆ.ಲಾಕ್ ಡೌನ್ ಗಿಂತ ಮುಂಚೆ ಪ್ರಯಾಣಿಕರ ದೂರು, ಸಲಹೆ ಸ್ವೀಕರಿಸಲು ಪುಸ್ತಕ ಲಭ್ಯ ಇತ್ತು.ಆದ್ರೆ, ಈಗ ಆ ಪುಸ್ತಕ, ಕಾಣೆಯಾಗಿದ್ದು, ಅದರ ವ್ಯವಸ್ಥೆ ಮಾಡಬೇಕು ಅಂತಾ ಸಿಎಂಗೆ ಪತ್ರದ ಮೂಲಕ ಎಸ್.ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
education

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments