ಮೆಟ್ರೋ ಸೇವಾ ಅವಧಿ ವಿಸ್ತರಿಸುವಂತೆ ಸಿಎಂ ಗೆ ಪತ್ರ ಬರೆದ ಮಾಜಿ ಸಚಿವ ಸುರೇಶ್ ಕುಮಾರ್

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:56 IST)
ನಮ್ಮ ಮೇಟ್ರೋ ಸೇವಾ ಅವಧಿಯನ್ನ ವಿಸ್ತರಣೆ ಮಾಡಬೇಕು ಅಂತಾ ಸಿಎಂ‌ ಬಸವರಾಜ್ ಬೊಮ್ಮಾಯಿ ಅವರಿಗೆ  ಮಾಜಿ ಸಚಿವ, ಶಾಸಕ ಎಸ್.ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.ನೈಟ್ ಕರ್ಫ್ಯೂ ಹಿನ್ನಲೆ, ರಾತ್ರಿ 9 ಗಂಟೆಗೆ ಮೇಟ್ರೋ‌ ಸಂಚಾರ ಕ್ಲೋಸ್ ಆಗಿದ್ದು , ಇದರಿಂದ ಸಾರ್ವಜನಿಕರಿಗೆ ಇದರಿಂದ ತೊಂದರೆ ಆಗ್ತಿದೆ.ಹೀಗಾಗೀ ರಾತ್ರಿ 10 ಗಂಟೆ ವರೆಗೆ ಮೇಟ್ರೋ ಅವಧಿ ವಿಸ್ತರಣೆ ಮಾಡ್ಬೇಕು.ನೈಟ್ ಕರ್ಫ್ಯೂ 11 ಗಂಟೆಯ ನಂತರ ವಿಧಿಸುವ ಬಗ್ಗೆ ಪರಿಶೀಲನೆ ನಡೆಸಬೇಕು ಅಂತಾ ಮನವಿ ಮಾಡಲಾಗಿದೆ.ಲಾಕ್ ಡೌನ್ ಮುಂಚೆ ಮೇಟ್ರೋ‌ ನಿಲ್ದಾಣಗಳಲ್ಲಿ ಎರಡು ಕಡೆ ದ್ವಾರಗಳು ಇದ್ದು, ಈಗ ಒಂದು ಕಡೆ ಮಾತ್ರ ದ್ವಾರ ಇದ್ದು, ಸಮಸ್ಯೆಯಾಗ್ತಾ ಇದೆ.ಹಿಗಾಗೀ ಎರಡು ಕಡೆ ಪ್ರವೇಶದ್ವಾರ ತೆರೆದು ಸಾರ್ವಜನಿಕರಿಗೆ ಅನುಕೂಲ‌ ಮಾಡಿ ಕೊಡಿ‌ ಅಂತಾ ಪತ್ರ ಬರೆದಿದ್ದಾರೆ.ಲಾಕ್ ಡೌನ್ ಗಿಂತ ಮುಂಚೆ ಪ್ರಯಾಣಿಕರ ದೂರು, ಸಲಹೆ ಸ್ವೀಕರಿಸಲು ಪುಸ್ತಕ ಲಭ್ಯ ಇತ್ತು.ಆದ್ರೆ, ಈಗ ಆ ಪುಸ್ತಕ, ಕಾಣೆಯಾಗಿದ್ದು, ಅದರ ವ್ಯವಸ್ಥೆ ಮಾಡಬೇಕು ಅಂತಾ ಸಿಎಂಗೆ ಪತ್ರದ ಮೂಲಕ ಎಸ್.ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
education

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ಮುಂದಿನ ಸುದ್ದಿ
Show comments