ಮಾಜಿ ಸಚಿವ ಸನ್ಯಾಸ ದೀಕ್ಷೆ ಸ್ವೀಕಾರ?

Webdunia
ಬುಧವಾರ, 4 ಮೇ 2022 (10:13 IST)
ಬೆಂಗಳೂರು : 50 ವರ್ಷಗಳ ಸುದೀರ್ಘ ರಾಜಕೀಯ ಜೀವನದಿಂದ ನಿವೃತ್ತಿಯಾಗುತ್ತಿದ್ದೇನೆ. ಲೌಕಿಕ ಜೀವನದಿಂದ ಆಧ್ಯಾತ್ಮಿಕ ಜೀವನದತ್ತ ಹೆಜ್ಜೆಯನ್ನಿಡುತ್ತಿದ್ದೇನೆ.

ಇದೇ ತಿಂಗಳ ಮೇ 6ರಂದು ರಾಜರಾಜೇಶ್ವರಿ ದೇವಸ್ಥಾನದ ಕೈಲಾಸ ಮಠದ ಶ್ರೀ ಶ್ರೀ ಶ್ರೀ ಜಯೇಂದ್ರ ತೀರ್ಥ ಪುರಿ ಮಹಾಸ್ವಾಮಿಜಿಯವರಿಂದ ಸನ್ಯಾಸ ದೀಕ್ಷೆಯನ್ನು ಸ್ವೀಕರಿಸಲಿದ್ದೇನೆ ಎಂದು ಮಾಜಿ ಸಚಿವ ಹಾಗೂ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಏಪ್ರಿಲ್ 30ರಂದು ರಾಜೀನಾಮೆ ನೀಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಸಣ್ಣ ಕಪ್ಪುಚುಕ್ಕೆ ಇಲ್ಲದಂತೆ ಕೆಲಸ ಮಾಡಿರುವ ಆತ್ಮತೃಪ್ತಿಯಲ್ಲಿ ನಾನು ನಿವೃತ್ತಿಯನ್ನು ಹೊಂದುತ್ತಿದ್ದೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments