Select Your Language

Notifications

webdunia
webdunia
webdunia
webdunia

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು!

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು!
bengaluru , ಗುರುವಾರ, 19 ಆಗಸ್ಟ್ 2021 (17:51 IST)
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಹಿಂಡಾಲಾಗಾ ಜೈಲಿನಲ್ಲಿ ಬಂಧಿಯಾಗಿದ್ದ ವಿನಯ್ ಕುಲಕರ್ಣಿ ಗೆ ಸಾಕ್ಷ್ಯನಾಶ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ.
ಈ ಹಿಂದೆ ಸುಪ್ರೀಂ ಕೋರ್ಟ್ ಕೊಲೆ ಪ್ರಕರಣದಲ್ಲಿ ಜಾಮೀನು ನೀಡಿತ್ತು. ಇದೀಗ ಸಾಕ್ಷ್ಯ ನಾಶ ಪ್ರಕರಣದಲ್ಲೂ ಜಾಮೀನು ಸಿಕ್ಕಿದೆ..ಇಂದು ಅಥವಾ ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಂಟರ್ ಸ್ಟಿಂಗ್ ವಿಚಾರ ಅಂದ್ರೆ ವಿನಯ್ ಕುಲಕರ್ಣಿ
ಬಿಡುಗಡೆಯಾದರೂ  ಧಾರವಾಡ ಪ್ರವೇಶಿಸುವಂತಿಲ್ಲ , ಸುಪ್ರೀಂ ಕೋರ್ಟ್ ಧಾರವಾಡ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್ 15ಕ್ಕೆ ನಗುವಿನ ಹೂಗಳ ಮೇಲೆ ಸ್ಕ್ರಿಪ್ಟ್ ಪೂಜೆ