Select Your Language

Notifications

webdunia
webdunia
webdunia
Sunday, 13 April 2025
webdunia

ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಝಾಡಿಸಿದ ಮಾಜಿ ಸಚಿವ

ಕಾಗೋಡು ತಿಮ್ಮಪ್ಪ
ಬೆಂಗಳೂರು , ಶನಿವಾರ, 23 ಮಾರ್ಚ್ 2019 (19:03 IST)
ಡಿಸಿ, ಎಸಿ ಮುಂಡೆಗಂಡರಿಗೆ ಏನೂ ಗೊತ್ತಾಗೋದಿಲ್ಲ. ಹೀಗಂತ ಅಧಿಕಾರಿಗಳ ವಿರುದ್ಧ ಮಾಜಿ ಸಚಿವ ಹರಿಹಾಯ್ದಿದ್ದಾರೆ.

ಭೂ ಸುಧಾರಣಾ ಕಾಯ್ದೆ ಸರಿಯಾಗಿ ಜಾರಿಯಾಗ್ತಿಲ್ಲ. ಇವತ್ತಿಗೂ ರೈತರಿಗೆ ಭೂ ಪಹಣಿ ಕೊಡ್ತಿಲ್ಲ ಅಂತ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿಕೆ ನೀಡಿದ್ದಾರೆ.

ಡಿಸಿ, ಎಸಿ ಮುಂಡೆಗಂಡರಿಗೆ ಏನೂ ಗೊತ್ತಾಗಲ್ಲ ಎಂದ ಅವರು, ನಾನು ಮಂತ್ರಿಯಾಗಿದ್ದ ಬೈದು ಏನೋ ಒಂದು ಮಾಡಿದ್ದೆ. ಆದ್ರೆ ಸಮಸ್ಯೆಗಳು ಎಲ್ಲೂ ಬಗೆಹರಿಯಲಿಲ್ಲ ಅಂತ ಬೇಸರ ವ್ಯಕ್ತಪಡಿಸಿದರು.

ಭಾಷಣದಿಂದ ಏನೂ ಮಾಡೋಕೆ ಆಗಲ್ಲ. ಹೋರಾಟವೇ ಎಲ್ಲದಕ್ಕೂ ಪರಿಹಾರವಾಗಲಿದೆ. ನಾನು ಮತ್ತೆ ಹೋರಾಟಕ್ಕೆ ಇಳಿಯಬೇಕೆಂದಿದ್ದೇನೆ ಅಂತ ಅಧಿಕಾರಿಗಳ ವಿರುದ್ಧ ಹೋರಾಟಕ್ಕಿಳಿಯುವ ನಿರ್ಧಾರವನ್ನು ಕಾಗೋಡು ತಿಮ್ಮಪ್ಪ ಪ್ರಕಟಿಸಿದ್ರು.




Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀನಿವಾಸ್ ಪ್ರಸಾದ್ ನನ್ನ ಗುರುಗಳು ಅಲ್ಲ ಎಂದ ಕಾಂಗ್ರೆಸ್ ಶಾಸಕ ಆರ್.ಧೃವನಾರಾಯಣ್