Webdunia - Bharat's app for daily news and videos

Install App

ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಝಾಡಿಸಿದ ಮಾಜಿ ಸಚಿವ

Webdunia
ಶನಿವಾರ, 23 ಮಾರ್ಚ್ 2019 (19:03 IST)
ಡಿಸಿ, ಎಸಿ ಮುಂಡೆಗಂಡರಿಗೆ ಏನೂ ಗೊತ್ತಾಗೋದಿಲ್ಲ. ಹೀಗಂತ ಅಧಿಕಾರಿಗಳ ವಿರುದ್ಧ ಮಾಜಿ ಸಚಿವ ಹರಿಹಾಯ್ದಿದ್ದಾರೆ.

ಭೂ ಸುಧಾರಣಾ ಕಾಯ್ದೆ ಸರಿಯಾಗಿ ಜಾರಿಯಾಗ್ತಿಲ್ಲ. ಇವತ್ತಿಗೂ ರೈತರಿಗೆ ಭೂ ಪಹಣಿ ಕೊಡ್ತಿಲ್ಲ ಅಂತ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿಕೆ ನೀಡಿದ್ದಾರೆ.

ಡಿಸಿ, ಎಸಿ ಮುಂಡೆಗಂಡರಿಗೆ ಏನೂ ಗೊತ್ತಾಗಲ್ಲ ಎಂದ ಅವರು, ನಾನು ಮಂತ್ರಿಯಾಗಿದ್ದ ಬೈದು ಏನೋ ಒಂದು ಮಾಡಿದ್ದೆ. ಆದ್ರೆ ಸಮಸ್ಯೆಗಳು ಎಲ್ಲೂ ಬಗೆಹರಿಯಲಿಲ್ಲ ಅಂತ ಬೇಸರ ವ್ಯಕ್ತಪಡಿಸಿದರು.

ಭಾಷಣದಿಂದ ಏನೂ ಮಾಡೋಕೆ ಆಗಲ್ಲ. ಹೋರಾಟವೇ ಎಲ್ಲದಕ್ಕೂ ಪರಿಹಾರವಾಗಲಿದೆ. ನಾನು ಮತ್ತೆ ಹೋರಾಟಕ್ಕೆ ಇಳಿಯಬೇಕೆಂದಿದ್ದೇನೆ ಅಂತ ಅಧಿಕಾರಿಗಳ ವಿರುದ್ಧ ಹೋರಾಟಕ್ಕಿಳಿಯುವ ನಿರ್ಧಾರವನ್ನು ಕಾಗೋಡು ತಿಮ್ಮಪ್ಪ ಪ್ರಕಟಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments