Select Your Language

Notifications

webdunia
webdunia
webdunia
webdunia

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಚಿಲ್ಲರೆ ಗಿರಾಕಿ

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಚಿಲ್ಲರೆ ಗಿರಾಕಿ
ಬೆಂಗಳೂರು , ಶುಕ್ರವಾರ, 24 ಜನವರಿ 2020 (22:19 IST)
ಮಾಜಿ ಸಚಿವ ಜಮೀರ ಅಹ್ಮದ್ ಖಾನ್ ಒಬ್ಬ ಚಿಲ್ಲರೆ ಗಿರಾಕಿ.

ಹೀಗಂತ ಮಾಜಿ ಸಚಿವ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರೋ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರೋ ಎಂ.ಪಿ.ರೇಣುಕಾಚಾರ್ಯ, ಜಮೀರ್ ಅಹ್ಮದ್ ಹಾಗೂ ದಿನೇಶ್ ಗುಂಡೂರಾವ ವಿರುದ್ಧ ಹರಿಹಾಯ್ದರು.

ಕೆಪಿಸಿಸಿ ಅಧ್ಯಕ್ಷರಾಗಿರೋ ದಿನೇಶ್ ಗುಂಡೂರಾವ್ ಗೆ ತಲೆಯಲ್ಲಿ ರಾಜಕೀಯವಾಗಿ ಬೇಕಿರೋ ಮೆದಳು ಅನ್ನೋದೇ ಇಲ್ಲ ಅಂತ ಟಾಂಗ್ ನೀಡಿದ್ದಾರೆ.

ಕೋಟಾ ನೋಟಿನ ದಂಧೆಯಲ್ಲಿ ಜಮೀರ್ ಅಹ್ಮದ್ ಹೆಸರು ಕೇಳಿಬರುತ್ತಿದ್ದು, ಅವರನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಬೇಕು ಅಂತ ಆಗ್ರಹ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಆನಂದ್ ಸಿಂಗ್ ಮಾಡಿದ್ರಾ ಅಂಥ ಕೆಲಸ ಮಾಡಿ ಗೆದ್ರಾ