Webdunia - Bharat's app for daily news and videos

Install App

ಕಾಂಗ್ರೆಸ್ ತೆಕ್ಕೆಗೆ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ

Webdunia
ಶುಕ್ರವಾರ, 23 ಮಾರ್ಚ್ 2018 (17:39 IST)
ಮಾಜಿ ರಾಜ್ಯಪಾಲ ದಿವಂಗತ ಬಿ.ರಾಚಯ್ಯ ನವರ ಪುತ್ರ ಹಾಗೂ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾರತೀಯ ಜನತಾ ಪಕ್ಷವನ್ನು ತೊರೆಯುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ತೊರೆಯಲಿರುವ ಅವರು, ಭಾರಿ ವಿರೋಧ ದ ನಡುವೆಯೂ ಮಾರ್ಚ 24ರಂದು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.  
 
ಎ.ಆರ್.ಕೃಷ್ಣಮೂರ್ತಿ ಹೇಳಿದ್ದಿಷ್ಟು: ಚಾಮರಾಜನಗರದಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿರುವ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ತಾವು ಈಗಾಗಲೇ ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ. 
 
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯವರ ಸಮ್ಮಖದಲ್ಲಿ ಮಾರ್ಚ 24ರಂದು ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪಕ್ಷವನ್ನ ಸೇರಲಿದ್ದೇನೆಂದು ಅಧಿಕೃತವಾಗಿ ಪ್ರಕಟಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments