Webdunia - Bharat's app for daily news and videos

Install App

ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇನ್ನಿಲ್ಲ

Webdunia
ಶುಕ್ರವಾರ, 15 ಏಪ್ರಿಲ್ 2022 (09:36 IST)
ಚಿಕ್ಕಬಳ್ಳಾಪುರ : ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದಾರೆ.

ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಸದ್ಯ ಶ್ರೀರಾಮರೆಡ್ಡಿ ನಿಧನಕ್ಕೆ ಅಪಾರ ಪ್ರಮಾಣದ ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments