ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇನ್ನಿಲ್ಲ

Webdunia
ಶುಕ್ರವಾರ, 15 ಏಪ್ರಿಲ್ 2022 (09:36 IST)
ಚಿಕ್ಕಬಳ್ಳಾಪುರ : ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದಾರೆ.

ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಸದ್ಯ ಶ್ರೀರಾಮರೆಡ್ಡಿ ನಿಧನಕ್ಕೆ ಅಪಾರ ಪ್ರಮಾಣದ ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments