Webdunia - Bharat's app for daily news and videos

Install App

ಮಾಜಿ ಶಾಸಕ ಕೆ.ಕೆಂಪೇಗೌಡ ನಿಧನ

Webdunia
ಗುರುವಾರ, 8 ಸೆಪ್ಟಂಬರ್ 2022 (12:58 IST)
ಮಂಡ್ಯ : ಪಾಂಡವಪುರದ ಮಾಜಿ ಶಾಸಕ ಕೆ.ಕೆಂಪೇಗೌಡ (96) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೆ.ಕೆಂಪೇಗೌಡ ಅವರು, ಗುರುವಾರ ಬೆಳಗಿನ ಜಾವ ಸ್ವಗ್ರಾಮದ ತೋಟದ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಾಂಡವಪುರ ಕ್ಷೇತ್ರದಿಂದ ಕೆಂಪೇಗೌಡ ಅವರು ಮೂರು ಬಾರಿ ಶಾಸಕರಾಗಿದ್ದರು. 

1983 ರಲ್ಲಿ ಜನತಾಪರಿವಾರದಿಂದ ಗೆಲುವು ಸಾಧಿಸಿದ್ದರು. 1985 ರಲ್ಲಿ ಪಕ್ಷೇತರವಾಗಿ ಗೆದ್ದಿದ್ದರು. 1999 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಜಯ ಸಾಧಿಸಿದ್ದರು.

ಆದರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೆ.ಕೆಂಪೇಗೌಡ ಅವರು ಹಲವು ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments