Webdunia - Bharat's app for daily news and videos

Install App

ಮಾಜಿ ಶಾಸಕ ಎಂಟಿ ಕೃಷ್ಣಪ್ಪಗೆ ಹುಚ್ಚುನಾಯಿ ಕಚ್ಚಿರಬೇಕು; ಎಸ್.ಆರ್.ಶ್ರೀನಿವಾಸ್ ಆಕ್ರೋಶ

Webdunia
ಭಾನುವಾರ, 3 ಜನವರಿ 2021 (11:08 IST)
ತುಮಕೂರು : ತನ್ನ ಸೋಲಿಗೆ ಎಸ್.ಆರ್. ಶ್ರೀನಿವಾಸ್ ಕಾರಣವೆಂಬ ಮಾಜಿ ಶಾಸಕ ಎಂಟಿ ಕೃಷ್ಣಪ್ಪ ಹೇಳಿಕೆಗೆ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್  ತಿರುಗೇಟು ನೀಡಿದ್ದಾರೆ.

ಮಾಜಿ ಶಾಸಕ ಎಂಟಿ ಕೃಷ್ಣಪ್ಪ ಗೆ ಹುಚ್ಚುನಾಯಿ ಕಚ್ಚಿರಬೇಕು. ಅವರು ಚೆನ್ನಾಗಿದ್ದರೆ ಈ ರೀತಿಯಾಗಿ ಮಾತನಾಡುತ್ತಿರಲಿಲ್ಲ ಎಂದು ಸ್ವಪಕ್ಷದವರ ವಿರುದ್ಧ  ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಮತಿಭ್ರಮಣೆಯಿಂದ ಹೇಳಿಕೆ ನೀಡುವುದು ಸರಿಯಲ್ಲ. ಪಕ್ಷದ ದೊಡ್ಡವರ ಮಾತುಗಳನ್ನು ನಾನು ಗಮನಿಸುತ್ತಿದ್ದೇನೆ. ವಾಸ್ತವ ಅರಿಯದೆ ಯಾರೋ ಹೇಳಿದ ಮಾತು ಕೇಳಿದ್ದಾರೆ. ತಾನೇ ಸರ್ವಜ್ಞ, ತಾನೇ ಎಲ್ಲಾ ಅನ್ನುವಂತೆ ಮಾತನಾಡ್ತಿದ್ದಾರೆ ಎಂದು ಅವರು  ಮಾಜಿ ಶಾಸಕ ಎಂಟಿ ಕೃಷ್ಣಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments