Webdunia - Bharat's app for daily news and videos

Install App

ಸಚಿವ ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ವಾಗ್ದಾಳಿ

Webdunia
ಶುಕ್ರವಾರ, 10 ಜನವರಿ 2020 (10:43 IST)
ಚಿತ್ರದುರ್ಗ : ಸಚಿವ ಶ್ರೀರಾಮುಲುಗೆ ಸಚಿವ ಸ್ಥಾನವನ್ನು ನಿಭಾಯಿಸಲು ಬರಲ್ಲ.ಕೇವಲ ಬಿಲ್ಡಪ್ ಕೊಡುವುದು ಮಾತ್ರ ರಾಮುಲುಗೆ ಬರುತ್ತೆ ಎಂದು ಸಚಿವ ಶ್ರೀರಾಮುಲು ವಿರುದ್ಧ ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.



ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನೇರಲಗುಂಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಳ್ಳಾರಿಯಲ್ಲಿ ಬಿ.ಶ್ರೀರಾಮುಲು ವರ್ಚಸ್ಸು ಬಿದ್ದುಹೋಗಿದೆ. ಹೀಗಾಗಿ ಮೊಳಕಾಲ್ಮೂರಿಗೆ ಹೊಟ್ಟೆಪಾಡಿಗಾಗಿ ಬಂದಿದ್ದಾನೆ. ಶ್ರೀರಾಮುಲು 20 ಆಪ್ತ ಸಹಾಯಕರನ್ನು ಇಟ್ಟುಕೊಂಡಿದ್ದಾರೆ. 20 ಆಪ್ತ ಸಹಾಯಕರು ಹಣ ವಸೂಲಿ ಮಾಡಲು ಇದ್ದಾರೆ. ಕ್ಷೇತ್ರದ ಜನರಿಗೆ ಶ್ರೀರಾಮುಲು ಸಿಗುವುದು ಕಷ್ಟವಾಗಿದೆ’ ಎಂದು ಕಿಡಿಕಾರಿದ್ದಾರೆ.


‘ನಾನು ನಿರ್ಮಿಸಿರುವ ಕಟ್ಟಡಗಳ ಉದ್ಘಾಟನೆಗೆ ಬರುತ್ತಾನೆ.  ಶ್ರೀರಾಮುಲು ಬುಡಬುಡಿಕೆ ಮಾತುಗಳಿಗೆ ಯಾರು ಹೆದರಲ್ಲ. ಸಚಿವ ಶ್ರೀರಾಮುಲು ನಾಯಕರ ನಾಯಕ ಆಗಿದ್ದರೆ  ಹುಣಸೂರಿನಲ್ಲಿ ಹೆಚ್.ವಿಶ್ವನಾಥ್ ಗೆಲ್ಲಿಸಿ ತೋರಿಸಬೇಕಿತ್ತು ಎಂದು ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments