ದಿಢೀರನೇ ಇದಕ್ಕೆ ನಾನು ಹೊಣೆಯಲ್ಲ ಎಂದಿದ್ದೇಕೆ ಮಾಜಿ ಶಾಸಕ ಶ್ರೀರಾಮುಲು

Sampriya
ಸೋಮವಾರ, 7 ಅಕ್ಟೋಬರ್ 2024 (19:24 IST)
Photo Courtesy X
ಬಳ್ಳಾರಿ:  ಮಾಜಿ ಶಾಸಕ ಶ್ರೀರಾಮುಲು ಅವರ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಇನ್ಸ್​ಸ್ಟಾಗ್ರಾಂ ಖಾತೆಗಳನ್ನು ಖದೀಮರು ಬಳಸಿಕೊಂಡು ವಂಚನೆಗಿಳಿದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಶ್ರೀರಾಮು ಅವರು ಯಾರಿಗೂ ಹಣ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

ಶ್ರೀರಾಮುಲು ಅವರು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿ ಈ ಸಂಬಂಧ ಹೇಳಿದ್ದಾರೆ.

    ತುರ್ತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ತಾಂತ್ರಿಕ ದೋಷದಿಂದ ನನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ಕೆಳಕಂಡ ನಕಲಿ Facebook ಹಾಗೂ Instagram ಖಾತೆಗಳಲ್ಲಿ message ಮಾಡುವ fake app’s link update ಹಾಕಲಾಗಿದ್ದು,ಇದಕ್ಕೆ ನಾನು ಹೊಣೆಯಲ್ಲ ಎಂದು ತಮ್ಮೆಲ್ಲರ ಗಮನಕ್ಕೆ ತರುತ್ತಿದ್ದೇನೆ.


    — B Sriramulu (@sriramulubjp) October 7, 2024

ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀರಾಮುಲು, ತುರ್ತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ. ತಾಂತ್ರಿಕ ದೋಷದಿಂದ ನನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ಕೆಳಕಂಡ ನಕಲಿ ಫೇಸ್‌ಬುಕ್‌ ಹಾಗೂ ಇನ್ಸ್​ಸ್ಟಾಗ್ರಾಂ ಖಾತೆಗಳಲ್ಲಿ ಸಂದೇಶ ಮಾಡುವ ನಕಲಿ ಆ್ಯಪ್​ ಲಿಂಕ್​ ಹಾಕಲಾಗಿದ್ದು,ಇದಕ್ಕೆ ನಾನು ಹೊಣೆಯಲ್ಲ ಎಂದು ತಮ್ಮೆಲ್ಲರ ಗಮನಕ್ಕೆ ತರುತ್ತಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments