Webdunia - Bharat's app for daily news and videos

Install App

ಪ್ರಮೋದ್‌ ಮಧ್ವರಾಜ್‌, ಮಂಜುನಾಥ್‌, ವರ್ತೂರು ಪ್ರಕಾಶ್ ಬಿಜೆಪಿ ಸೇರ್ಪಡೆ

Webdunia
ಶನಿವಾರ, 7 ಮೇ 2022 (17:22 IST)
ಮಾಜಿ ಶಾಸಕರಾದ ಪ್ರಮೋದ್‌ ಮಧ್ವರಾಜ್‌ ಮತ್ತು ಮಂಜುನಾಥ್‌ ಗೌಡ ಸೇರಿದಂತೆ ಹಲವು ಮುಖಂಡರು ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಉಡುಪಿಯ ಮಾಜಿ ಶಾಸಕ ಪ್ರಮೋದ್‌ ಮಧ್ವರಾಜ್‌, ಮಾಲೂರು ಮಾಜಿ ಶಾಸಕ ಮಂಜುನಾಥ್‌ ಗೌಡ ಹಾಗೂ ಮಾಜಿ ಐಆರ್‌ ಎಸ್‌ ಅಧಿಕಾರಿ ಲಕ್ಷ್ಮೀ ಅಶ್ವಿನ್‌ ಗೌಡ, ಮಾಜಿ ರಾಜ್ಯಸಭಾ ಸದಸ್ಯ ಕೆ.ವಿ. ಕೃಷ್ಣಮೂರ್ತಿ, ಮಾಜಿ ಶಾಸಕ ವರ್ತೂರು ಪ್ರಕಾಶ್‌ ಸೇರಿದಂತೆ ಹಲವರು ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಪ್ರಮೋದ್‌ ಮಧ್ವರಾಜ್‌ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಬಿಜೆಪಿಗೆ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದ್ದಾರೆ.
ನಾನು ಪಕ್ಷದಲ್ಲಿ ಮುಂದುವರಿಯಲು ಅಸಾಧ್ಯ ಎಂದು ಭಾಸವಾಗಿದೆ. ನೀವು ನನಗೆ ಇತ್ತೀಚೆಗೆ ವಹಿಸಿದ ಜವಾಬ್ದಾರಿ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ಪಕ್ಷ ನನಗೆ ನೀಡಿದ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ರಾಜೀನಾಮೆ ಪತ್ರದಲ್ಲಿ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಆಸ್ಪತ್ರೆಗೆ ತಂದಿದ್ದ 4ಲಕ್ಷದ ಚಿನ್ನವಿದ್ದ ಬ್ಯಾಗ್ ಎದ್ದು ನೋಡಿದಾಗ ನಾಪತ್ತೆ, ಹುಡುಕಾಟ ನಡೆಸಿದಾಗ ನಾಯಿ ಬುದ್ದಿ ಬಟಾಬಯಲು, Video

ಮುಂದಿನ ಸುದ್ದಿ
Show comments