ಪ್ರಮೋದ್‌ ಮಧ್ವರಾಜ್‌, ಮಂಜುನಾಥ್‌, ವರ್ತೂರು ಪ್ರಕಾಶ್ ಬಿಜೆಪಿ ಸೇರ್ಪಡೆ

Webdunia
ಶನಿವಾರ, 7 ಮೇ 2022 (17:22 IST)
ಮಾಜಿ ಶಾಸಕರಾದ ಪ್ರಮೋದ್‌ ಮಧ್ವರಾಜ್‌ ಮತ್ತು ಮಂಜುನಾಥ್‌ ಗೌಡ ಸೇರಿದಂತೆ ಹಲವು ಮುಖಂಡರು ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಉಡುಪಿಯ ಮಾಜಿ ಶಾಸಕ ಪ್ರಮೋದ್‌ ಮಧ್ವರಾಜ್‌, ಮಾಲೂರು ಮಾಜಿ ಶಾಸಕ ಮಂಜುನಾಥ್‌ ಗೌಡ ಹಾಗೂ ಮಾಜಿ ಐಆರ್‌ ಎಸ್‌ ಅಧಿಕಾರಿ ಲಕ್ಷ್ಮೀ ಅಶ್ವಿನ್‌ ಗೌಡ, ಮಾಜಿ ರಾಜ್ಯಸಭಾ ಸದಸ್ಯ ಕೆ.ವಿ. ಕೃಷ್ಣಮೂರ್ತಿ, ಮಾಜಿ ಶಾಸಕ ವರ್ತೂರು ಪ್ರಕಾಶ್‌ ಸೇರಿದಂತೆ ಹಲವರು ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಪ್ರಮೋದ್‌ ಮಧ್ವರಾಜ್‌ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಬಿಜೆಪಿಗೆ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದ್ದಾರೆ.
ನಾನು ಪಕ್ಷದಲ್ಲಿ ಮುಂದುವರಿಯಲು ಅಸಾಧ್ಯ ಎಂದು ಭಾಸವಾಗಿದೆ. ನೀವು ನನಗೆ ಇತ್ತೀಚೆಗೆ ವಹಿಸಿದ ಜವಾಬ್ದಾರಿ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ಪಕ್ಷ ನನಗೆ ನೀಡಿದ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ರಾಜೀನಾಮೆ ಪತ್ರದಲ್ಲಿ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊರಾದಾಬಾದ್ ವೈರಲ್ ವಿಡಿಯೋ: ಹೋಟೆಲ್‌ನಲ್ಲಿ ಪತ್ನಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ Video

ಕಳ್ಳರ ಮೇಲೆ ಗೋಣಿಚೀಲ ಎಸೆದ ಕಾರ್ಮಿಕ; ತಪ್ಪಿಸಿಕೊಳ್ಳುವಾಗ ಹೃದಯಾಘಾತದಿಂದ ಓರ್ವ ಸಾವು Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

ಮುಂದಿನ ಸುದ್ದಿ
Show comments