ಬಿಎಸ್ಪಿ ಶಾಸಕರ ವಿರುದ್ಧ ಮಾಜಿ ಸಂಸದ ಫುಲ್ ಗರಂ

Webdunia
ಗುರುವಾರ, 2 ಜನವರಿ 2020 (14:17 IST)
ಹಾಲಿ ಶಾಸಕರ ವಿರುದ್ಧ ಮಾಜಿ ಸಂಸದರು ಫುಲ್ ಗರಂ ಆಗಿದ್ದು, ಪ್ರತಿಭಟನೆ ಹಾದಿ ತುಳಿದಿದ್ದಾರೆ.

ಮೂಗೂರು ಮತ್ತು ಸಂತೇಮರಳ್ಳಿ ರಸ್ತೆ ಸಾಕಷ್ಟು ಹದಗೆಟ್ಟಿದೆ. ಇದು ಅಂತರ ರಾಜ್ಯ ರಸ್ತೆಯಾಗಿದ್ದು, ತೀರ ಅವ್ಯವಸ್ಥೆಯಿಂದ ಕೂಡಿದೆ. ಶಾಸಕ ಎನ್.ಮಹೇಶ್ ರವರು ಮಂತ್ರಿಯಾಗಿದ್ದವರು, ಈ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚಿಂತೆ ಮಾಡಬೇಕಾದ್ದು ಕರ್ತವ್ಯ. ಮಂತ್ರಿಯಾಗಿದ್ದಾಗ ಸಾಕಷ್ಟು ಅನುದಾನ ತಂದು ರಸ್ತೆ ಅಭಿವೃದ್ಧಿ ಪಡಿಸಬಹುದಿತ್ತು... ಆದ್ರೆ ಮಾಡಲಿಲ್ಲ. ಹೀಗಂತ ಮಾಜಿ ಸಂಸದ ಆರ್.ದೃವನಾರಾಯಣ್ ಆರೋಪ ಮಾಡಿದ್ದಾರೆ.

ಈಗಲೂ ಸರ್ಕಾರದಿಂದ ಅನುದಾನ ತಂದು, ಈ ಕ್ಷೇತ್ರದ, ರಸ್ತೆಯ ಅಭಿವೃದ್ದಿಯ ಬಗ್ಗೆ ತುರ್ತಾಗಿ ಕೆಲಸ ಮಾಡಬೇಕಾಗಿತ್ತು. ಆದ್ರೆ ಕ್ಷೇತ್ರದ ಜನತೆ ನಾಲ್ಕುಬಾರಿ ಕೈಬಿಟ್ಟಿದ್ದರೂ ಉತ್ತಮವಾದ ಅವಕಾಶ ಕೊಟ್ಟಿದ್ದಾರೆ.  
ಇದನ್ನ ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದರು.  

ಕ್ಷೇತ್ರದ ಜನತೆಯ ಅಭಿಪ್ರಾಯಕ್ಕೆ ಒಳ್ಳೆಯ ಕೆಲಸಗಳಾಗಬೇಕು ಎಂದರು.
ಚಾಮರಾಜನಗರದ ಸಂತೇಮರಳ್ಳಿಯಲ್ಲಿ ಮಾಜಿ ಸಂಸದ ಆರ್.ದೃವನಾರಾಯಣ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹಾಲಿ ಶಾಸಕರ ವಿರುದ್ಧ ಕಿಡಿಕಾರಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments