Webdunia - Bharat's app for daily news and videos

Install App

ಬಿಎಸ್ಪಿ ಶಾಸಕರ ವಿರುದ್ಧ ಮಾಜಿ ಸಂಸದ ಫುಲ್ ಗರಂ

Webdunia
ಗುರುವಾರ, 2 ಜನವರಿ 2020 (14:17 IST)
ಹಾಲಿ ಶಾಸಕರ ವಿರುದ್ಧ ಮಾಜಿ ಸಂಸದರು ಫುಲ್ ಗರಂ ಆಗಿದ್ದು, ಪ್ರತಿಭಟನೆ ಹಾದಿ ತುಳಿದಿದ್ದಾರೆ.

ಮೂಗೂರು ಮತ್ತು ಸಂತೇಮರಳ್ಳಿ ರಸ್ತೆ ಸಾಕಷ್ಟು ಹದಗೆಟ್ಟಿದೆ. ಇದು ಅಂತರ ರಾಜ್ಯ ರಸ್ತೆಯಾಗಿದ್ದು, ತೀರ ಅವ್ಯವಸ್ಥೆಯಿಂದ ಕೂಡಿದೆ. ಶಾಸಕ ಎನ್.ಮಹೇಶ್ ರವರು ಮಂತ್ರಿಯಾಗಿದ್ದವರು, ಈ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚಿಂತೆ ಮಾಡಬೇಕಾದ್ದು ಕರ್ತವ್ಯ. ಮಂತ್ರಿಯಾಗಿದ್ದಾಗ ಸಾಕಷ್ಟು ಅನುದಾನ ತಂದು ರಸ್ತೆ ಅಭಿವೃದ್ಧಿ ಪಡಿಸಬಹುದಿತ್ತು... ಆದ್ರೆ ಮಾಡಲಿಲ್ಲ. ಹೀಗಂತ ಮಾಜಿ ಸಂಸದ ಆರ್.ದೃವನಾರಾಯಣ್ ಆರೋಪ ಮಾಡಿದ್ದಾರೆ.

ಈಗಲೂ ಸರ್ಕಾರದಿಂದ ಅನುದಾನ ತಂದು, ಈ ಕ್ಷೇತ್ರದ, ರಸ್ತೆಯ ಅಭಿವೃದ್ದಿಯ ಬಗ್ಗೆ ತುರ್ತಾಗಿ ಕೆಲಸ ಮಾಡಬೇಕಾಗಿತ್ತು. ಆದ್ರೆ ಕ್ಷೇತ್ರದ ಜನತೆ ನಾಲ್ಕುಬಾರಿ ಕೈಬಿಟ್ಟಿದ್ದರೂ ಉತ್ತಮವಾದ ಅವಕಾಶ ಕೊಟ್ಟಿದ್ದಾರೆ.  
ಇದನ್ನ ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದರು.  

ಕ್ಷೇತ್ರದ ಜನತೆಯ ಅಭಿಪ್ರಾಯಕ್ಕೆ ಒಳ್ಳೆಯ ಕೆಲಸಗಳಾಗಬೇಕು ಎಂದರು.
ಚಾಮರಾಜನಗರದ ಸಂತೇಮರಳ್ಳಿಯಲ್ಲಿ ಮಾಜಿ ಸಂಸದ ಆರ್.ದೃವನಾರಾಯಣ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹಾಲಿ ಶಾಸಕರ ವಿರುದ್ಧ ಕಿಡಿಕಾರಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments