Webdunia - Bharat's app for daily news and videos

Install App

ಮಾಜಿ ಸಂಸದ ಎಚ್.ವಿಶ್ವನಾಥ್ ಪಕ್ಷ ಬಿಡುವುದಿಲ್ಲ: ಸಿಎಂ

Webdunia
ಬುಧವಾರ, 10 ಮೇ 2017 (18:33 IST)
ಮಾಜಿ ಸಂಸದ ಎಚ್.ವಿಶ್ವನಾಥ್ ಪಕ್ಷ ಬಿಡುವುದಾಗಿ ಎಲ್ಲೂ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಎಸ್‌ಎಂಕೆ, ಶ್ರೀನಿವಾಸ್ ಪ್ರಸಾದ್ ವೈಯಕ್ತಿಕ ಕಾರಣಗಳಿಂದ ಪಕ್ಷ ತೊರೆದಿದ್ದಾರೆ. ಆದ್ರೆ ವಿಶ್ವನಾಥ್ ಪಕ್ಷ ಬಿಡುವುದಿಲ್ಲ ಎನ್ನುವ ವಿಶ್ವಾಸ ನನಗಿದೆ ಎಂದರು. 
 
ಮೊದಲಿನ ಥ್ರಿಲ್ ಈಗಿಲ್ಲ ಎನ್ನುವ ವಿಶ್ವನಾಥ್ ಹೇಳಿಕೆಗೆ ಟಾಂಗ್ ನೀಡಿದ ಅವರು, ಆವಾಗ್ಯಾಕೆ ರೋಮಾಂಚನವಾಯಿತು ಇವಾಗ್ಯಾಕೆ ಯಾಕೆ ಆಗ್ತಿಲ್ಲ ಅನ್ನುವುದನ್ನು ಅವರನ್ನೇ ಕೇಳಿ ಎಂದು ಸುದ್ದಿಗಾರರ ಮುಂದೆ ನಗೆಚಟಾಕಿ ಹಾರಿಸಿದರು.
 
ನಾನು ಲಿಂಗಾಯಿತ ವಿರೋಧಿ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ ಎನ್ನುವದರಲ್ಲಿ ಸತ್ಯಾಂಶವಿಲ್ಲ. ಅವರು ಆ ರೀತಿ ಹೇಳಿಲ್ಲ ಅವರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments