Webdunia - Bharat's app for daily news and videos

Install App

ಟಿಕೆಟ್ ಸಿಕ್ರೆ ಬಳ್ಳಾರಿ ಮಗಳಾಗಿ ಕೆಲಸ ಮಾಡ್ತೇನೆ ಎಂದವರಾರು ಗೊತ್ತಾ?

Webdunia
ಗುರುವಾರ, 11 ಅಕ್ಟೋಬರ್ 2018 (18:22 IST)
ಉಪಚುನಾವಣೆಯಲ್ಲಿ ಎಂಪಿ ಟಿಕೆಟ್ ನನಗೆ ಸಿಕ್ಕರೆ ಜಿಲ್ಲೆಯ ಮಗಳಾಗಿ ಕೆಲಸ ಮಾಡ್ತೇನೆ ಎಂದು ಮಾಜಿ ಸಂಸದೆ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನನಗೆ ಟಿಕೆಟ್ ಸಿಕ್ಕರೆ ಬಳ್ಳಾರಿಯ ಮನೆ ಮಗಳಾಗಿ ಕೆಲಸ ಮಾಡುತ್ತೇನೆ ಎಂದು ಜೆ.ಶಾಂತಾ ಹೇಳಿದ್ದಾರೆ. ಆದ್ರೆ, ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ. ಶಾಂತಾ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನಡೆಯುತ್ತಿರುವ ಮಗಳ ಮದುವೆ ಸಮಾರಂಭದ ವೇಳೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಹೇಳಿಕೆಗೆ ನಾನು ಬದ್ಧಳಾಗಿದ್ದೇನೆ.  ನಾವು ಸೈನಿಕರಿದ್ದಂತೆ. ಪಕ್ಷ ಸೂಚಿಸಿದಂತೆ ನಡೆಯುತ್ತೇವೆ. ಸೈನಿಕರಂತೆಯೇ ಚುನಾವಣೆಗೆ ಸಿದ್ಧರಾಗುತ್ತೇವೆ. ಯಾರೇ ಅಭ್ಯರ್ಥಿಯಾದರೂ, ಸೈನಿಕರಂತೆ ಹೋರಾಟ ಮಾಡ್ತೇವೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments