Webdunia - Bharat's app for daily news and videos

Install App

ಟಿಕೆಟ್ ಸಿಕ್ರೆ ಬಳ್ಳಾರಿ ಮಗಳಾಗಿ ಕೆಲಸ ಮಾಡ್ತೇನೆ ಎಂದವರಾರು ಗೊತ್ತಾ?

Webdunia
ಗುರುವಾರ, 11 ಅಕ್ಟೋಬರ್ 2018 (18:22 IST)
ಉಪಚುನಾವಣೆಯಲ್ಲಿ ಎಂಪಿ ಟಿಕೆಟ್ ನನಗೆ ಸಿಕ್ಕರೆ ಜಿಲ್ಲೆಯ ಮಗಳಾಗಿ ಕೆಲಸ ಮಾಡ್ತೇನೆ ಎಂದು ಮಾಜಿ ಸಂಸದೆ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನನಗೆ ಟಿಕೆಟ್ ಸಿಕ್ಕರೆ ಬಳ್ಳಾರಿಯ ಮನೆ ಮಗಳಾಗಿ ಕೆಲಸ ಮಾಡುತ್ತೇನೆ ಎಂದು ಜೆ.ಶಾಂತಾ ಹೇಳಿದ್ದಾರೆ. ಆದ್ರೆ, ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ. ಶಾಂತಾ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನಡೆಯುತ್ತಿರುವ ಮಗಳ ಮದುವೆ ಸಮಾರಂಭದ ವೇಳೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಹೇಳಿಕೆಗೆ ನಾನು ಬದ್ಧಳಾಗಿದ್ದೇನೆ.  ನಾವು ಸೈನಿಕರಿದ್ದಂತೆ. ಪಕ್ಷ ಸೂಚಿಸಿದಂತೆ ನಡೆಯುತ್ತೇವೆ. ಸೈನಿಕರಂತೆಯೇ ಚುನಾವಣೆಗೆ ಸಿದ್ಧರಾಗುತ್ತೇವೆ. ಯಾರೇ ಅಭ್ಯರ್ಥಿಯಾದರೂ, ಸೈನಿಕರಂತೆ ಹೋರಾಟ ಮಾಡ್ತೇವೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments