ಟಿಕೆಟ್ ಸಿಕ್ರೆ ಬಳ್ಳಾರಿ ಮಗಳಾಗಿ ಕೆಲಸ ಮಾಡ್ತೇನೆ ಎಂದವರಾರು ಗೊತ್ತಾ?

Webdunia
ಗುರುವಾರ, 11 ಅಕ್ಟೋಬರ್ 2018 (18:22 IST)
ಉಪಚುನಾವಣೆಯಲ್ಲಿ ಎಂಪಿ ಟಿಕೆಟ್ ನನಗೆ ಸಿಕ್ಕರೆ ಜಿಲ್ಲೆಯ ಮಗಳಾಗಿ ಕೆಲಸ ಮಾಡ್ತೇನೆ ಎಂದು ಮಾಜಿ ಸಂಸದೆ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನನಗೆ ಟಿಕೆಟ್ ಸಿಕ್ಕರೆ ಬಳ್ಳಾರಿಯ ಮನೆ ಮಗಳಾಗಿ ಕೆಲಸ ಮಾಡುತ್ತೇನೆ ಎಂದು ಜೆ.ಶಾಂತಾ ಹೇಳಿದ್ದಾರೆ. ಆದ್ರೆ, ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ. ಶಾಂತಾ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನಡೆಯುತ್ತಿರುವ ಮಗಳ ಮದುವೆ ಸಮಾರಂಭದ ವೇಳೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಹೇಳಿಕೆಗೆ ನಾನು ಬದ್ಧಳಾಗಿದ್ದೇನೆ.  ನಾವು ಸೈನಿಕರಿದ್ದಂತೆ. ಪಕ್ಷ ಸೂಚಿಸಿದಂತೆ ನಡೆಯುತ್ತೇವೆ. ಸೈನಿಕರಂತೆಯೇ ಚುನಾವಣೆಗೆ ಸಿದ್ಧರಾಗುತ್ತೇವೆ. ಯಾರೇ ಅಭ್ಯರ್ಥಿಯಾದರೂ, ಸೈನಿಕರಂತೆ ಹೋರಾಟ ಮಾಡ್ತೇವೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ಮುಂದಿನ ಸುದ್ದಿ
Show comments