Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಕೆ.ಸಿ. ವೇಣುಗೋಪಾಲ್`ಗೆ ಎಚ್. ವಿಶ್ವನಾಥ್ ಪತ್ರ

Webdunia
ಮಂಗಳವಾರ, 9 ಮೇ 2017 (08:38 IST)
ಬಿಜೆಪಿ ಬಳಿಕ ರಾಜ್ಯ ಕಾಂಗ್ರೆಸ್`ನಲ್ಲಿ ಭಿನ್ನಮತದ ಬೇಗುದಿ ಸ್ಫೋಟವಾಗುತ್ತಿದೆ. ನಿನ್ನೆ ಕೆಪಿಸಿಸಿ ಕಚೇರಿಯಲ್ಲೇ ಉಸ್ತುವಾರಿ ಕೆ.ಸಿ. ವೇಣುಗೋಪಾಲ್`ಗೆ ಕಾರ್ಯಕರ್ತರು ದೂರಿತ್ತಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ, ಸಂಸದ ಎಚ್. ವಿಶ್ವನಾಥ್, ಕೆ.ಸಿ. ವೇಣುಗೋಪಾಲ್`ಗೆ ಪತ್ರ ಬರೆದು ಸಿಎಂ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.

 ನನ್ನನ್ನ ಪಕ್ಷದಲ್ಲಿ ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ನನಗೆ ಸಿಎಂ ಸಿದ್ದರಾಮಯ್ಯ ಘನ ಘೋರ ಅಪಮಾನ ಮಾಡಿದ್ದಾರೆ. ನಾನು ಪಕ್ಷ ಬಿಡುವ ಪರಿಸ್ಥಿತಿ ಬಂದಿದೆ. ನನ್ನ ರೀತಿಯೇ ಹಲವರು ಪಕ್ಷ ಬಿಡುವ ಚಿಂತನೆಯಲ್ಲಿದ್ದಾರೆ. ಇದಕ್ಕೆಲ್ಲ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಪತ್ರದಲ್ಲಿ ವಿಶ್ವನಾಥ್ ಆರೋಪಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದೇವೇಳೆ, ಉಪಚುನಾವಣೆಯಲ್ಲಿ ಸರ್ಕಾರದ ಸಾಧನೆಯಿಂದ ಗೆಲುವು ಸಾಧಿಸಿಲ್ಲ, ವಿಪಕ್ಷಗಳ ದೌರ್ಬಲ್ಯದಿಂದ ಗೆಲುವು ದಕ್ಕಿದೆ. 4 ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿರುವ ನನ್ನನ್ನ ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ವಿಶ್ವನಾಥ್ ತಮ್ಮ ಸಮಾಧಾನ ತೋರ್ಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments