Select Your Language

Notifications

webdunia
webdunia
webdunia
webdunia

ಕರ್ನಾಟಕದಾದ್ಯಂತ ಲಾಕ್ ಡೌನ್ ಜಾರಿ ಮಾಡಿ- ರಾಜ್ಯ ಸರ್ಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ಡಿ ಮನವಿ

ಕರ್ನಾಟಕದಾದ್ಯಂತ ಲಾಕ್ ಡೌನ್ ಜಾರಿ ಮಾಡಿ- ರಾಜ್ಯ ಸರ್ಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ಡಿ ಮನವಿ
ಬೆಂಗಳೂರು , ಸೋಮವಾರ, 13 ಜುಲೈ 2020 (10:51 IST)
ಬೆಂಗಳೂರು : ಕರ್ನಾಟಕದಾದ್ಯಂತ ಲಾಕ್ ಡೌನ್ ಜಾರಿ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ  ಬೆಂಗಳೂರಲ್ಲಿ ಲಾಕ್ ಡೌನ್ ಸ್ವಾಗತಾರ್ಹವಾಗಿದೆ. ಆದರೆ ಬೆಂಗಳೂರು ಮಾತ್ರವಲ್ಲ ಕರ್ನಾಟಕದಾದ್ಯಂತ ಲಾಕ್ ಡೌನ್ ಜಾರಿ ಮಾಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕೋವಿಡ್ ಅವ್ಯವಹಾರದ ಕುರಿತು ಈಗ ಚರ್ಚೆ ಬೇಡ. ಮುಂದಿನ ಅಧಿವೇಶನದಲ್ಲಿ ಚರ್ಚೆ ಮಾಡಬಹುದು. ಮೊದಲು ಆರೋಗ್ಯದ ಕಡೆ ಗಮನಹರಿಸೋಣ. ನಮಗೆ ಜನತೆಯ ಆರೋಗ್ಯ ಮುಖ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾದಿಂದ ಶಿವಮೊಗ್ಗ ತತ್ತರ; ಇಂದು 63 ಕೇಸ್ ಪತ್ತೆ