Webdunia - Bharat's app for daily news and videos

Install App

ಮಾಜಿ ಸ್ಪೀಕರ್ ಗೆ ಟಾಂಗ್- ಪಟಾಕಿ ಸಿಡಿಸಿದ ಅನರ್ಹ ಶಾಸಕರ ಬೆಂಬಲಿಗರು

Webdunia
ಶುಕ್ರವಾರ, 27 ಸೆಪ್ಟಂಬರ್ 2019 (16:10 IST)
ಅನರ್ಹಗೊಂಡಿರೋ ಶಾಸಕರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ವಿತರಣೆ ಮಾಡಿರೋ ಘಟನೆ ನಡೆದಿದೆ.  

ಸರ್ವೋಚ್ಚ ನ್ಯಾಯಾಲಯವು ಉಪ ಚುನಾವಣೆಗೆ ತಡೆ ನೀಡಿರುವುದು ಸಂತೋಷ ತಂದಿದೆ. ನಾನು ಮಂಡ್ಯದ ಕೃಷ್ಣರಾಜಪೇಟೆಯ ಜನತೆಯ ಶಾಸಕ ಮಾತ್ರವಲ್ಲ ಸೇವಕ.

ನಮ್ಮನ್ನು ಅನರ್ಹರು ಎಂದು ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಶುಭ ಹಾರೈಸುತ್ತೇನೆ. ನಾನಿಗಲೂ ಶಾಸಕ. ನನ್ನದೇನಿದ್ದರೂ ಅಭಿವೃದ್ಧಿಯ ಮೂಲಮಂತ್ರ, ಕೆ.ಆರ್.ಪೇಟೆ ತಾಲ್ಲೂಕಿನ ಸಮಗ್ರವಾದ ಅಭಿವೃದ್ಧಿಗೆ ದುಡಿಯುತ್ತೇನೆ. ಹೀಗಂತ ಶಾಸಕ ನಾರಾಯಣಗೌಡ ಹೇಳಿದ್ದಾರೆ.  

ರಾಜ್ಯದ ಎಲ್ಲಾ 15 ಶಾಸಕರಿಗೆ ಶುಭ ಸೂಚನೆ ದೊರೆತಿರುವ ಸಂದರ್ಭದಲ್ಲಿ ನಮ್ಮ ವಿರೋಧಿಗಳಿಗೂ 
ನಾನು ಶುಭವನ್ನೇ ಬಯಸುತ್ತೇನೆ ಎಂದು ನಗುನಗುತ್ತಾ ಹೇಳಿದ ಶಾಸಕ ನಾರಾಯಣಗೌಡ, ವಿಜಯದ ಸಂಕೇತವನ್ನು ಪ್ರದರ್ಶಿಸಿದರು.

ನಾರಾಯಣಗೌಡರ ಅಭಿಮಾನಿ ಬಳಗದ ಅಧ್ಯಕ್ಷ ಚಂದ್ರಮೋಹನ್ ಸಿಹಿ ವಿತರಿಸಿ ಸಂಭ್ರಮಿಸಿದರು.
‌ಅಭಿಮಾನಿಗಳು ಪಟಾಕಿಗಳನ್ನು ಸಿಡಿಸಿ ವಿಜಯೋತ್ಸವ ಆಚರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

ಮುಂದಿನ ಸುದ್ದಿ
Show comments