ಬಿಎಸ್ ವೈ ರಾಜೀನಾಮೆಯಿಂದ ಕಾಂಗ್ರೆಸ್ ಲಾಭವೋ ನಷ್ಟವೋ ಗೊತ್ತಿಲ್ಲ: ರಮೇಶ್ ಕುಮಾರ್

Webdunia
ಸೋಮವಾರ, 26 ಜುಲೈ 2021 (15:14 IST)

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಪ್ಲೆಸ್ಸೂ ಇಲ್ಲ ಮೈನಸ್ಸೂ ಆಗಲ್ಲ. ಅಧಿಕಾರ ಹೋದಾಗ ಎಲ್ಲರಿಗೂ ಬೇಸರ ಹಾಗೋದು ಸಹಜ. ಅದೇ ರೀತಿ ನಮಗೂ ನೋವಾಗತ್ತೆ ಅವರಿಗೂ ನೋವಾಗಿದೆ ಎಂದರು.

ಯಡಿಯೂರಪ್ಪ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಆರೋಗ್ಯ ಚೆನ್ನಾಗಿದ್ದು, ರಾಜಕಿಯ ಚಟುವಟಿಕೆಗಳು ಹೀಗೆ ಮುಂದವರೆಯಲಿ. ಅವರಿಗೆ 78 ವರ್ಷ ವಯಸ್ಸಾಗಿರುವುದರಿಂದ ಒತ್ತಡ ಇರುತ್ತೆ. ವಿಶ್ರಾಂತಿ ಅವಶ್ಯಕ ಬೇಕು ಎಂದು ಅವರು ಸಲಹೆ ನೀಡಿದರು.

ಪಕ್ಷದ ಸಿದ್ದಾಂತಕ್ಕೋ ಅಥವಾ ಒತ್ತಡಕ್ಕೋ ಯಡಿಯೂರಪ್ಪ ರಾಜಿನಾಮೆ ಸಲ್ಲಿಸಿದ್ದಾರೋ ಎಂದು ಬಲ್ಲವರು ಯಾರು? ಪಕ್ಷ ಅವರಿಗೆ ಅವಕಾಶ ಕೊಟ್ಟಿತ್ತು ಅದರಂತೆ ನಡೆದುಕೊಂಡಿದ್ದಾರೆ. ರಾಜಿನಾಮೆ ನಂತರ ಬೇಸರ ಸಹಜ ಒಂದೆರಡು ದಿನಗಳ ನಂತರ ಎಲ್ಲವೂ ಸರಿ ಹೋಗುತ್ತೆ ಎಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕೆಲವು ವಲಸಿಗರು ಬಿಜೆಪಿ ಸಿದ್ದಾಂತ ನಂಬಿ ಹೋದರೋ ಇಲ್ಲವೇ ಯಡಿಯೂರಪ್ಪ ಅವರ ಸಿದ್ದಾಂತ ನಂಬಿ ಹೋದರೋ ಅದು ನನಗೆ ಗೊತ್ತಿಲ್ಲ. ನನಗೆ ಈ ಬಗ್ಗೆ ಯಾರೂ ಏನೂ ಹೇಳಿಲ್ಲ. ಯಡಿಯೂರಪ್ಪ ರಾನೀನಾಮೆ ಕುರಿತು ಮಾಠಾಧೀಶರ ವಿರೋಧ ಕುರಿತು ಅವರು ಪ್ರತಿಕ್ರಿಯಿಸಲು ನಿರಾಕರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments