Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದ ವಿರುದ್ಧ ತೊಗರಿ ಬೆಳೆಗಾರರ ಆಕ್ರೋಶ

ರಾಜ್ಯ ಸರ್ಕಾರದ ವಿರುದ್ಧ ತೊಗರಿ ಬೆಳೆಗಾರರ ಆಕ್ರೋಶ
ಬೆಂಗಳೂರು , ಭಾನುವಾರ, 5 ಜನವರಿ 2020 (11:31 IST)
ಬೆಂಗಳೂರು : ತೊಗರಿ ಬೆಳೆ ಪ್ರೋತ್ಸಾಹ ಧನ ವಿಚಾರಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರದ ವಿರುದ್ಧ ತೊಗರಿ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಮ್ಮಿಶ್ರ ಸರ್ಕಾರ ತೊಗರಿ ಬೆಳೆಗಾರರಿಗೆ 425 ರೂ. ಪ್ರೋತ್ಸಾಹ ಧನ ನೀಡಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರ 300ರೂ ಮಾತ್ರ ನೀಡಿದೆ. ಪ್ರೋತ್ಸಾಹ ಧನದಲ್ಲಿ 125 ರೂ ಕಡಿತ ಮಾಡಿದ ಹಿನ್ನಲೆಯಲ್ಲಿ  ತೊಗರಿ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಇದರ ಜೊತೆಗೆ ತೊಗರಿ ಖರೀದಿಗೆ ಮಿತಿ ಹೇರಲಾಗಿದೆ.ಇದರಿಂದ ತೊಗರಿ ಬೆಳೆಗಾರರಿಗೆ ಸಮಸ್ಯೆಯಾದ ಕಾರಣದಿಂದ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಅವರು  ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ವಿಚಾರ; ರೆಡ್ಡಿ ಪರ ಬ್ಯಾಟ್ ಬೀಸಿದ ಶಾಸಕ ಬಸವರಾಜ ದಡೇಸುಗೂರು