Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ತೊಗರಿ ಬೆಳೆಗಾರರ ಆಕ್ರೋಶ

Webdunia
ಭಾನುವಾರ, 5 ಜನವರಿ 2020 (11:31 IST)
ಬೆಂಗಳೂರು : ತೊಗರಿ ಬೆಳೆ ಪ್ರೋತ್ಸಾಹ ಧನ ವಿಚಾರಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರದ ವಿರುದ್ಧ ತೊಗರಿ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಮ್ಮಿಶ್ರ ಸರ್ಕಾರ ತೊಗರಿ ಬೆಳೆಗಾರರಿಗೆ 425 ರೂ. ಪ್ರೋತ್ಸಾಹ ಧನ ನೀಡಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರ 300ರೂ ಮಾತ್ರ ನೀಡಿದೆ. ಪ್ರೋತ್ಸಾಹ ಧನದಲ್ಲಿ 125 ರೂ ಕಡಿತ ಮಾಡಿದ ಹಿನ್ನಲೆಯಲ್ಲಿ  ತೊಗರಿ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಇದರ ಜೊತೆಗೆ ತೊಗರಿ ಖರೀದಿಗೆ ಮಿತಿ ಹೇರಲಾಗಿದೆ.ಇದರಿಂದ ತೊಗರಿ ಬೆಳೆಗಾರರಿಗೆ ಸಮಸ್ಯೆಯಾದ ಕಾರಣದಿಂದ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಅವರು  ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments