ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈ ವಿರುದ್ಧ ರೈತರ ಆಕ್ರೋಶ

Webdunia
ಶನಿವಾರ, 31 ಜುಲೈ 2021 (17:56 IST)
ಮೇಕೆದಾಟು ಅಣೆಕಟ್ಟು ನಿರ್ಮಾಣ ಕೈಗೊಂಡರೆ ಉಪವಾಸ ಸತ್ಯಾಗ್ರಹ ಎಂದಿರುವ ಅಣ್ಣಾಮಲೈ ಹೇಳಿಕೆಯನ್ನು ಖಂಡಿಸಿ ರೈತ ಮುಖಂಡರು ಆಕ್ರೋಶವ್ಯಕ್ತಪಡಿಸಿದ್ದು, ಅಣ್ಣಾಮಲೈ ಕರ್ನಾಟಕದಲ್ಲಿ ಐಪಿಎಸ್ ಆಗಿದ್ದವರು ಎಂಬುದನ್ನು ಮರೆಯಬಾರದು ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆ ವಿರೋಧಿಸಿ ಕರ್ನಾಟಕದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡ್ತೀನಿ ಎಂದಿದ್ದಾರೆ.  ಅಣ್ಣಾಮಲೈ ಅವರ ಈ ನಿರ್ಧಾರ ಸರಿಯಲ್ಲ, ಅವರು ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ. ಮೇಕೆದಾಟು ಅಣೆಕಟ್ಟಿನಿಂದ ಎರಡೂ ರಾಜ್ಯಕ್ಕೆ ಉಪಯೋಗ ಇದೆ. ಅಣ್ಣಾಮಲೈ ಅವರ ಹೇಳಿಕೆಯನ್ನ ಹಿಂಪಡೆಯಲಿ ಎಂದು ರೈತ ಮುಖಂಡ ಮರಳಾಪುರ ಮಂಜೇಗೌಡ ಆಗ್ರಹಿಸಿದರು.
ಆಗಸ್ಟ್ 3 ರಂದು ಮೇಕೆದಾಟುವಿನಿಂದ ವಿಧಾನ ಸೌಧದ ವರೆಗೆ ರೈತ ಸಂಘದ ಪದಾಧಿಕಾರಿಗಳು ಪಾದಯಾತ್ರೆಯನ್ನ ಹಮ್ಮಿಕೊಂಡಿದ್ದರು. ಆದರೆ ರಾಜ್ಯ ರಾಜಕೀಯದಲ್ಲಿ ಬದಲಾದ ಪರಿಸ್ಥಿತಿ ಯಲ್ಲಿ ರೈತ ಸಂಘದ ಮುಖಂಡರು ಪಾದಯಾತ್ರೆಯನ್ನ ಮುಂದೂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments