Webdunia - Bharat's app for daily news and videos

Install App

ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈ ವಿರುದ್ಧ ರೈತರ ಆಕ್ರೋಶ

Webdunia
ಶನಿವಾರ, 31 ಜುಲೈ 2021 (17:56 IST)
ಮೇಕೆದಾಟು ಅಣೆಕಟ್ಟು ನಿರ್ಮಾಣ ಕೈಗೊಂಡರೆ ಉಪವಾಸ ಸತ್ಯಾಗ್ರಹ ಎಂದಿರುವ ಅಣ್ಣಾಮಲೈ ಹೇಳಿಕೆಯನ್ನು ಖಂಡಿಸಿ ರೈತ ಮುಖಂಡರು ಆಕ್ರೋಶವ್ಯಕ್ತಪಡಿಸಿದ್ದು, ಅಣ್ಣಾಮಲೈ ಕರ್ನಾಟಕದಲ್ಲಿ ಐಪಿಎಸ್ ಆಗಿದ್ದವರು ಎಂಬುದನ್ನು ಮರೆಯಬಾರದು ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆ ವಿರೋಧಿಸಿ ಕರ್ನಾಟಕದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡ್ತೀನಿ ಎಂದಿದ್ದಾರೆ.  ಅಣ್ಣಾಮಲೈ ಅವರ ಈ ನಿರ್ಧಾರ ಸರಿಯಲ್ಲ, ಅವರು ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ. ಮೇಕೆದಾಟು ಅಣೆಕಟ್ಟಿನಿಂದ ಎರಡೂ ರಾಜ್ಯಕ್ಕೆ ಉಪಯೋಗ ಇದೆ. ಅಣ್ಣಾಮಲೈ ಅವರ ಹೇಳಿಕೆಯನ್ನ ಹಿಂಪಡೆಯಲಿ ಎಂದು ರೈತ ಮುಖಂಡ ಮರಳಾಪುರ ಮಂಜೇಗೌಡ ಆಗ್ರಹಿಸಿದರು.
ಆಗಸ್ಟ್ 3 ರಂದು ಮೇಕೆದಾಟುವಿನಿಂದ ವಿಧಾನ ಸೌಧದ ವರೆಗೆ ರೈತ ಸಂಘದ ಪದಾಧಿಕಾರಿಗಳು ಪಾದಯಾತ್ರೆಯನ್ನ ಹಮ್ಮಿಕೊಂಡಿದ್ದರು. ಆದರೆ ರಾಜ್ಯ ರಾಜಕೀಯದಲ್ಲಿ ಬದಲಾದ ಪರಿಸ್ಥಿತಿ ಯಲ್ಲಿ ರೈತ ಸಂಘದ ಮುಖಂಡರು ಪಾದಯಾತ್ರೆಯನ್ನ ಮುಂದೂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments