Webdunia - Bharat's app for daily news and videos

Install App

ಸಮ್ಮಿಶ್ರ ಸರಕಾರದ ವಿರುದ್ಧ ಅನ್ನದಾತರ ಘೋಷಣೆ

Webdunia
ಸೋಮವಾರ, 2 ಜುಲೈ 2018 (18:19 IST)
ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಉತ್ತರ ಕರ್ನಾಟಕ ರೈತ ಸಂಘದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಹಾವೇರಿ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಹೊರಟು ಹೊಸಮನಿ ಸಿದ್ದಪ್ಪ ವೃತ್ತದವರೆಗೆ  ಕಾಲ್ನಡಿಗೆಯಲ್ಲಿ ಬಂದ ಪ್ರತಿಭಟನಾ ನೀರತ ರೈತರು. ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿ ಒಂದು ಘಂಟೆಗು ಹಚ್ಚು ಕಾಲ  ರಸ್ತೆ ತಡೆದು ಪ್ರತಿಭಟನೆ ಮಾಡಿದ್ರು.

ಉತ್ತರ ಕರ್ನಾಟಕದ ನಿರ್ಲಕ್ಷ್ಯಕ್ಕೆ ರೈತ ಸಂಘವು ತೀವ್ರವಾದ  ಆಕ್ರೋಶವನ್ನು ವ್ಯಕ್ತ ಪಡಿಸಿ. ಬಗರ್ ಹುಕಂ ಮತ್ತು ರೈತರ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ್ರು. ಉತ್ತರ ಕರ್ನಾಟಕವನ್ನ ಪ್ರತೇಕ ರಾಜ್ಯದ ಘೋಷಣೆ ಮೊಳಗಿಸಿದ ರೈತರು, ಸಮ್ಮಿಶ್ರ ಸರಕಾರದ ವಿರುದ್ಧ ಘೋಷಣೆಯನ್ನು ಕೂಗಿ ಪ್ರತಿಭಟನೆಯನ್ನು ಮಾಡಿದ್ರು. ಪ್ರತಿಭಟನೆಯಲ್ಲಿ ನೂರಾರು ರೈತರು, ರೈತ ಮಹಿಳೆಯರು ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments