Webdunia - Bharat's app for daily news and videos

Install App

ಬಿರುಗಾಳಿಗೆ ಮಳೆಗೆ ಬೆಚ್ಚಿಬಿದ್ದ ಕೋಟೆ ನಗರಿ ಜನ

Webdunia
ಮಂಗಳವಾರ, 21 ಮೇ 2019 (11:07 IST)
ಬಿರುಗಾಳಿ ಸಹಿತ ಸುರಿದ ಮಳೆಗೆ ಕೋಟೆ ನಾಡಿನ ಜನರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಭಾರಿ ಗಾಳಿಗೆ ಪಪ್ಪಾಯಿ ಬೆಳೆ ಸಂಪೂರ್ಣ ನಾಶವಾಗಿದೆ. ರೈತ ತಿಪ್ಪೇಸ್ವಾಮಿ ಬೆಳೆದಿದ್ದ ಪಪ್ಪಾಯಿ ಬೆಳೆ ನೆಲಕಚ್ಚಿದೆ. 4 ಎಕರೆ ಜಮನಿನಲ್ಲಿ ಪಪ್ಪಾಯಿ ಬೆಳೆದಿದ್ದರು ರೈತ. ಮುಂಗಡ ಹಣ ಪಡೆದು ಸಂಕಷ್ಟಕ್ಕೆ ಸಿಲುಕಿರುವ ರೈತ ಮುಂದೇನು ಎಂಬ ಚಿಂತೆಯಲ್ಲಿದ್ದಾರೆ.

ಭಾರಿ ಗಾಳಿ ಮಳೆಯಿಂದ ಸುಮಾರು 5 ಲಕ್ಷದಷ್ಟು ನಷ್ಟ ಉಂಟಾಗಿದೆ. ಇತರ ಬೆಳೆಗಾರರಿಗೂ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಸ್ಥಳಕ್ಕೆ ತೋಟಗಾರಿಕಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments