Select Your Language

Notifications

webdunia
webdunia
webdunia
webdunia

ಕೊರೊನಾದಿಂದ ಗುಣಮುಖರಾಗಿದ್ದವರಿಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

ಬೆಂಗಳೂರು
ಬೆಂಗಳೂರು , ಶುಕ್ರವಾರ, 20 ಮಾರ್ಚ್ 2020 (10:32 IST)
ಬೆಂಗಳೂರು : ಕೊರೊನಾದಿಂದ ಗುಣಮುಖರಾಗಿದ್ದವರನ್ನು ಸದ್ಯಕ್ಕೆ  ಡಿಸ್ಚಾರ್ಜ್ ಮಾಡುವುದಿಲ್ಲ ಎಂಬುದಾಗಿ ತಿಳಿದುಬಂದಿದೆ.


ನಿನ್ನೆ ಕೊರೊನಾದಿಂದ ಗುಣಮುಖರಾಗಿದ್ದವರನ್ನು ಡಿಸ್ಚಾರ್ಜ್ ಮಾಡುವುದಾಗಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಹೇಳಿದ್ದರು. ಆದರೆ ರಾತ್ರಿ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಬಿಡುಗಡೆಯಾದ ಹಿನ್ನಲೆಯಲ್ಲಿ ಡಿಸ್ಚಾರ್ಜ್ ಮಾಡುವುದನ್ನು ಆರೋಗ್ಯ ಇಲಾಖೆ ತಡೆಹಿಡಿದಿದ್ದು, ಸೋಂಕಿತರು 14 ದಿನ ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಇರಬೇಕು ಎಂಬುದಾಗಿ ತಿಳಿಸಿದೆ.  


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಕೂಡ ಪೆಟ್ರೋಲ್ , ಡಿಸೇಲ್ ಬೆಲೆಯಲ್ಲಿ ಸ್ಥಿರತೆ