ಮಡಿಕೇರಿ ಮಾರುಕಟ್ಟೆ ಬಳಿ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡುವಂತೆ ಹಿತರಕ್ಷಣಾ ವೇದಿಕೆ ಒತ್ತಾಯ

Webdunia
ಗುರುವಾರ, 18 ನವೆಂಬರ್ 2021 (21:11 IST)
ಮಡಿಕೇರಿ ನಗರ ಮಾರುಕಟ್ಟೆ ಬಳಿ  ಸಂತೆ  ದಿನವಾದ ಶುಕ್ರವಾರ ವಾಹನ ನಿಲುಗಡೆ ಮಾಡಲು ಜಾಗವಿಲ್ಲದೆ  ವಾಹನ ಸವಾರರು ಪರದಾಡುವ ಪರಿಸ್ಥಿತಿ ಬಂದಿದೆ  ಮೊದಲು ಮಾರುಕಟ್ಟೆಯ ಮಾಂಸ ಮಳಿಗೆಯ ಪಕ್ಕದಲ್ಲಿ  ಖಾಲಿ ಜಾಗವಿದು ಇಲ್ಲಿ ಕಸಕಡ್ಡಿಗಳು  ಹಾಗೂ ತ್ಯಾಜ್ಯಗಳನ್ನು ಹಾಕುತ್ತಿದ್ದು ಈ ಜಾಗವನ್ನು ನಗರಸಭೆಯ ವತಿಯಿಂದ ಶುಚಿಗೊಳಿಸಿ  ವಾಹನ  ನಿಲುಗಡೆಗೆ ಆಕಾಶ ಮಾಡಿಕೊಟ್ಟಲ್ಲಿ  ವ್ಯಾಪಾರಿಗಳಿಗೆ ಹಾಗೂ ಸಂತೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ  ಅನುಕೂಲವಾಗುತ್ತದೆ  ಅದೇ ರೀತಿಯಲ್ಲಿ ಮಾರುಕಟ್ಟೆಯ  ಸಮೀಪದ  ಟ್ರಾಫಿಕ್  ಕಿರಿಕಿರಿಯನ್ನು ತಪ್ಪಿಸ ಬಹುದು  ಆದ್ದರಿಂದ ನಗರಸಭೆಯ ಅಧಿಕಾರಿಗಳು ಹಾಗೂ ಮಡಿಕೇರಿ ನಗರದ ಜನಪ್ರತಿನಿಧಿಗಳು  ಕೂಡಲೇ ಇದರ ಬಗ್ಗೆ  ಪರಿಶೀಲನೆ ಮಾಡಿ ಸಾರ್ವಜನಿಕರಿಗೆ ಅನುಕೂಲ ವಾಗುವಂತೆ  ಈ ಮಾರುಕಟ್ಟೆ ಬಳಿ ಇರುವ ಮೈದಾನವನ್ನು  ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಿಕೊಡಬೇಕಾಗಿ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ಒತ್ತಾಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments