Webdunia - Bharat's app for daily news and videos

Install App

ಮಡಿಕೇರಿ ಮಾರುಕಟ್ಟೆ ಬಳಿ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡುವಂತೆ ಹಿತರಕ್ಷಣಾ ವೇದಿಕೆ ಒತ್ತಾಯ

Webdunia
ಗುರುವಾರ, 18 ನವೆಂಬರ್ 2021 (21:11 IST)
ಮಡಿಕೇರಿ ನಗರ ಮಾರುಕಟ್ಟೆ ಬಳಿ  ಸಂತೆ  ದಿನವಾದ ಶುಕ್ರವಾರ ವಾಹನ ನಿಲುಗಡೆ ಮಾಡಲು ಜಾಗವಿಲ್ಲದೆ  ವಾಹನ ಸವಾರರು ಪರದಾಡುವ ಪರಿಸ್ಥಿತಿ ಬಂದಿದೆ  ಮೊದಲು ಮಾರುಕಟ್ಟೆಯ ಮಾಂಸ ಮಳಿಗೆಯ ಪಕ್ಕದಲ್ಲಿ  ಖಾಲಿ ಜಾಗವಿದು ಇಲ್ಲಿ ಕಸಕಡ್ಡಿಗಳು  ಹಾಗೂ ತ್ಯಾಜ್ಯಗಳನ್ನು ಹಾಕುತ್ತಿದ್ದು ಈ ಜಾಗವನ್ನು ನಗರಸಭೆಯ ವತಿಯಿಂದ ಶುಚಿಗೊಳಿಸಿ  ವಾಹನ  ನಿಲುಗಡೆಗೆ ಆಕಾಶ ಮಾಡಿಕೊಟ್ಟಲ್ಲಿ  ವ್ಯಾಪಾರಿಗಳಿಗೆ ಹಾಗೂ ಸಂತೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ  ಅನುಕೂಲವಾಗುತ್ತದೆ  ಅದೇ ರೀತಿಯಲ್ಲಿ ಮಾರುಕಟ್ಟೆಯ  ಸಮೀಪದ  ಟ್ರಾಫಿಕ್  ಕಿರಿಕಿರಿಯನ್ನು ತಪ್ಪಿಸ ಬಹುದು  ಆದ್ದರಿಂದ ನಗರಸಭೆಯ ಅಧಿಕಾರಿಗಳು ಹಾಗೂ ಮಡಿಕೇರಿ ನಗರದ ಜನಪ್ರತಿನಿಧಿಗಳು  ಕೂಡಲೇ ಇದರ ಬಗ್ಗೆ  ಪರಿಶೀಲನೆ ಮಾಡಿ ಸಾರ್ವಜನಿಕರಿಗೆ ಅನುಕೂಲ ವಾಗುವಂತೆ  ಈ ಮಾರುಕಟ್ಟೆ ಬಳಿ ಇರುವ ಮೈದಾನವನ್ನು  ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಿಕೊಡಬೇಕಾಗಿ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ಒತ್ತಾಯ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments