Webdunia - Bharat's app for daily news and videos

Install App

ಏರಪೋರ್ಟ್ ನಲ್ಲಿ ನಾಲ್ಕು ಸಜೀವ ಗುಂಡು ಪತ್ತೆ

Webdunia
ಗುರುವಾರ, 1 ಆಗಸ್ಟ್ 2019 (19:09 IST)
ಏರಪೋರ್ಟ್ ನಲ್ಲಿ ಸಜೀವ ಗುಂಡುಗಳು ಪತ್ತೆಯಾಗಿರೋ ಘಟನೆ ನಡೆದಿದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ನಾಲ್ಕು ಸಜೀವ ಗುಂಡುಗಳು ಕೇಂದ್ರೀಯ ಕೈಗಾರಿಕಾ ಭದ್ರತಾ ದಳ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಸಂಜೀವ್ ಶೆಟ್ಟಿ ಎಂಬುವರು ಮುಂಬೈಗೆ ಪ್ರಯಾಣ ಬೆಳೆಸುತ್ತಿದ್ದರು. ವಿಮಾನ ನಿಲ್ದಾಣದಲ್ಲಿ ಲಗೇಜ್ ಚಕ್ಕಿಂಗ್ ಸಂದರ್ಭದಲ್ಲಿ ಗುಂಡು ಪತ್ತೆಯಾಗಿವೆ. ಸಂಜೀವ್ ಶೆಟ್ಟಿಗೆ ಸೇರಿದ ಬ್ಯಾಗಿನಲ್ಲಿ 32 ಎಂಎಂ ನ ನಾಲ್ಕು ಗುಂಡುಗಳು ಸಿಕ್ಕಿವೆ. ಸಿಐಎಸ್ ಎಫ್ ಅಧಿಕಾರಿಗಳು ಬಜ್ಪೆ ಠಾಣೆಗೆ ಗುಂಡುಗಳನ್ನು ಹಸ್ತಾಂತರ ಮಾಡಿದ್ದಾರೆ.

ಲೈಸನ್ಸ್ ಹೊಂದಿರೋ ಮದ್ದು ಗುಂಡುಗಳು ಇವಾಗಿವೆ. ಆದರೆ ಲೈಸನ್ಸ್ ತರಲು ಮರೆತು ಬಂದಿದ್ದಾರೆ. ಈ ಕುರಿತು ಕೇಸ್ ದಾಖಲಾಗಿದೆ ಅಂತ ಪೊಲೀಸರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments