Webdunia - Bharat's app for daily news and videos

Install App

ಏರಪೋರ್ಟ್ ನಲ್ಲಿ ನಾಲ್ಕು ಸಜೀವ ಗುಂಡು ಪತ್ತೆ

Webdunia
ಗುರುವಾರ, 1 ಆಗಸ್ಟ್ 2019 (19:09 IST)
ಏರಪೋರ್ಟ್ ನಲ್ಲಿ ಸಜೀವ ಗುಂಡುಗಳು ಪತ್ತೆಯಾಗಿರೋ ಘಟನೆ ನಡೆದಿದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ನಾಲ್ಕು ಸಜೀವ ಗುಂಡುಗಳು ಕೇಂದ್ರೀಯ ಕೈಗಾರಿಕಾ ಭದ್ರತಾ ದಳ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಸಂಜೀವ್ ಶೆಟ್ಟಿ ಎಂಬುವರು ಮುಂಬೈಗೆ ಪ್ರಯಾಣ ಬೆಳೆಸುತ್ತಿದ್ದರು. ವಿಮಾನ ನಿಲ್ದಾಣದಲ್ಲಿ ಲಗೇಜ್ ಚಕ್ಕಿಂಗ್ ಸಂದರ್ಭದಲ್ಲಿ ಗುಂಡು ಪತ್ತೆಯಾಗಿವೆ. ಸಂಜೀವ್ ಶೆಟ್ಟಿಗೆ ಸೇರಿದ ಬ್ಯಾಗಿನಲ್ಲಿ 32 ಎಂಎಂ ನ ನಾಲ್ಕು ಗುಂಡುಗಳು ಸಿಕ್ಕಿವೆ. ಸಿಐಎಸ್ ಎಫ್ ಅಧಿಕಾರಿಗಳು ಬಜ್ಪೆ ಠಾಣೆಗೆ ಗುಂಡುಗಳನ್ನು ಹಸ್ತಾಂತರ ಮಾಡಿದ್ದಾರೆ.

ಲೈಸನ್ಸ್ ಹೊಂದಿರೋ ಮದ್ದು ಗುಂಡುಗಳು ಇವಾಗಿವೆ. ಆದರೆ ಲೈಸನ್ಸ್ ತರಲು ಮರೆತು ಬಂದಿದ್ದಾರೆ. ಈ ಕುರಿತು ಕೇಸ್ ದಾಖಲಾಗಿದೆ ಅಂತ ಪೊಲೀಸರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments