ನಾಲ್ಕೈದು ದಿನದ ಹಿಂದಿನ ಕೊಳೆತ ಮಾಂಸ ಮಾರಾಟ

Webdunia
ಮಂಗಳವಾರ, 5 ಮೇ 2020 (16:32 IST)
ನೀವು ಚಿಕನ್, ಮಟನ್ ಪ್ರಿಯರಾಗಿದ್ದರೆ ಹುಷಾರ್. ಏಕೆಂದರೆ ನಾಲ್ಕೈದು ದಿನಗಳ ಹಿಂದೆ ಕತ್ತರಿಸಿ ಫ್ರಿಡ್ಜಿನಲ್ಲಿ ಸಂಗ್ರಹಿಸಿ ಇಟ್ಟಿದ್ದ ಕೊಳೆತ ಮಾಂಸವನ್ನು ಮಾರಾಟ ಮಾಡುವವರು ಇದ್ದಾರೆ.

ಕೃಷ್ಣರಾಜಪೇಟೆ ಪಟ್ಟಣದಲ್ಲಿ ಕಳಪೆ ಗುಣಮಟ್ಟದ ಮಾಂಸ ಮಾರಾಟ ಮಾಂಸದಂಗಡಿಗಳ ಮೇಲೆ ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮತ್ತು ಸಬ್ ಇನ್ಸ್ ಪೆಕ್ಟರ್ ಹೆಚ್.ಕೆ.ಲಿಖಿತ ನೇತೃತ್ವದಲ್ಲಿ  ದಾಳಿ ನಡೆಸಲಾಗಿದೆ.  

ಮಾಂಸದಂಗಡಿಗಳಿಗೆ ವಾರದಲ್ಲಿ ಮೂರು ದಿನಗಳ ಕಾಲ ತೆರೆದು ಮಾಂಸದ ಮಾರಾಟಕ್ಕೆ ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಿಕೊಂಡು ಸ್ವಚ್ಛತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವ್ಯಾಪಾರ ಮಾಡುವಂತೆ ಜಾಗೃತಿ ಮೂಡಿಸಲು ತೆರಳಿ ಪರಿಶೀಲನೆ ನಡೆಸಲಾಗುತ್ತಿತ್ತು.

ಆಗ ನಾಲ್ಕೈದು ದಿನಗಳ ಹಿಂದೆ ಕತ್ತರಿಸಿ ಫ್ರಿಡ್ಜಿನಲ್ಲಿ ಸಂಗ್ರಹಿಸಿ ಇಟ್ಟಿದ್ದ ಕೊಳೆತ ಸ್ಥಿತಿಯಲ್ಲಿದ್ದ ಹಳೆಯ ಮಾಂಸವು ಅಧಿಕಾರಿಗಳಿಗೆ ಕಂಡು ಬಂದಿದೆ. ಕೂಡಲೇ ಮಾಂಸದಂಗಡಿಯ ಮಾಲೀಕ ನೂರ್ ಅಹಮದ್ ಅವರಿಗೆ ನೋಟಿಸ್ ನೀಡಿದ ಮುಖ್ಯಾಧಿಕಾರಿ ಸತೀಶ್ ಅಂಗಡಿಗೆ ಬೀಗ ಹಾಕಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಮುಂದಿನ ಸುದ್ದಿ
Show comments