ನಾಲ್ಕೈದು ದಿನದ ಹಿಂದಿನ ಕೊಳೆತ ಮಾಂಸ ಮಾರಾಟ

Webdunia
ಮಂಗಳವಾರ, 5 ಮೇ 2020 (16:32 IST)
ನೀವು ಚಿಕನ್, ಮಟನ್ ಪ್ರಿಯರಾಗಿದ್ದರೆ ಹುಷಾರ್. ಏಕೆಂದರೆ ನಾಲ್ಕೈದು ದಿನಗಳ ಹಿಂದೆ ಕತ್ತರಿಸಿ ಫ್ರಿಡ್ಜಿನಲ್ಲಿ ಸಂಗ್ರಹಿಸಿ ಇಟ್ಟಿದ್ದ ಕೊಳೆತ ಮಾಂಸವನ್ನು ಮಾರಾಟ ಮಾಡುವವರು ಇದ್ದಾರೆ.

ಕೃಷ್ಣರಾಜಪೇಟೆ ಪಟ್ಟಣದಲ್ಲಿ ಕಳಪೆ ಗುಣಮಟ್ಟದ ಮಾಂಸ ಮಾರಾಟ ಮಾಂಸದಂಗಡಿಗಳ ಮೇಲೆ ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮತ್ತು ಸಬ್ ಇನ್ಸ್ ಪೆಕ್ಟರ್ ಹೆಚ್.ಕೆ.ಲಿಖಿತ ನೇತೃತ್ವದಲ್ಲಿ  ದಾಳಿ ನಡೆಸಲಾಗಿದೆ.  

ಮಾಂಸದಂಗಡಿಗಳಿಗೆ ವಾರದಲ್ಲಿ ಮೂರು ದಿನಗಳ ಕಾಲ ತೆರೆದು ಮಾಂಸದ ಮಾರಾಟಕ್ಕೆ ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಿಕೊಂಡು ಸ್ವಚ್ಛತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವ್ಯಾಪಾರ ಮಾಡುವಂತೆ ಜಾಗೃತಿ ಮೂಡಿಸಲು ತೆರಳಿ ಪರಿಶೀಲನೆ ನಡೆಸಲಾಗುತ್ತಿತ್ತು.

ಆಗ ನಾಲ್ಕೈದು ದಿನಗಳ ಹಿಂದೆ ಕತ್ತರಿಸಿ ಫ್ರಿಡ್ಜಿನಲ್ಲಿ ಸಂಗ್ರಹಿಸಿ ಇಟ್ಟಿದ್ದ ಕೊಳೆತ ಸ್ಥಿತಿಯಲ್ಲಿದ್ದ ಹಳೆಯ ಮಾಂಸವು ಅಧಿಕಾರಿಗಳಿಗೆ ಕಂಡು ಬಂದಿದೆ. ಕೂಡಲೇ ಮಾಂಸದಂಗಡಿಯ ಮಾಲೀಕ ನೂರ್ ಅಹಮದ್ ಅವರಿಗೆ ನೋಟಿಸ್ ನೀಡಿದ ಮುಖ್ಯಾಧಿಕಾರಿ ಸತೀಶ್ ಅಂಗಡಿಗೆ ಬೀಗ ಹಾಕಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments