ನಾಲ್ವರು ಹಂತಕರು ಅಂದರ್​

Webdunia
ಮಂಗಳವಾರ, 27 ಡಿಸೆಂಬರ್ 2022 (15:04 IST)
ಬೆಂಗಳೂರಿನ ಸಂಪಿಗೆಹಳ್ಳಿಯ ಯುವಕ ಸಲ್ಮಾನ್ ಕೊಲೆ ಪ್ರಕರಣವನ್ನ ಪೊಲೀಸರು ಬೇಧಿಸಿದ್ದಾರೆ. ಓರ್ವ ಯುವಕ, ಕಾನೂನು ಸಂಘರ್ಷಕ್ಕೆ ಒಳಗಾದ ಮೂವರು ಬಾಲಕರನ್ನ ಬಂಧಿಸಲಾಗಿದೆ. ಮೀಸೆ ಚಿಗುರದ ಯುವಕರ ನಡುವಿನ ದ್ವೇಷಕ್ಕೆ ಕೊಲೆ ನಡೆದಿದ್ದು, ಡಿಸೆಂಬರ್ 20ರ ರಾತ್ರಿ ಸಲ್ಮಾನ್​ನನ್ನ ಆರೋಪಿಗಳು ಹತ್ಯೆಗೈದಿದ್ದರು. ತಮ್ಮ ತಮ್ಮ ನಡುವಿನ ಜಗಳದಲ್ಲಿ ದೊಡ್ಡವರು ಚಿಕ್ಕವರೆಂಬ ಕಿರಿಕ್ ಶುರುವಾಗಿದೆ.. ಇದೇ ವಿಚಾರವಾಗಿ ನಡೆದ ಗಲಾಟೆಯಲ್ಲಿ ಸಲ್ಮಾನ್ ಹತ್ಯೆ  ಆಗಿದೆ. ಪ್ರಕರಣ ದಾಖಲಿಸಿಕೊಂಡ ಸಂಪಿಗೆಹಳ್ಳಿ ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌

ಪುಣೆ ಮಹಾನಗರ ಪಾಲಿಕೆ ಚುನಾವಣೆ: ಭರ್ಜರಿ ಪ್ರಚಾರ ನಡೆಸಿದ ಡಿಸಿಎಂ ಏಕನಾಥ್ ಶಿಂಧೆ

ಮುಂದಿನ ಸುದ್ದಿ
Show comments