Webdunia - Bharat's app for daily news and videos

Install App

ನಾಲ್ವರು ಹಂತಕರು ಅಂದರ್​

Webdunia
ಮಂಗಳವಾರ, 27 ಡಿಸೆಂಬರ್ 2022 (15:04 IST)
ಬೆಂಗಳೂರಿನ ಸಂಪಿಗೆಹಳ್ಳಿಯ ಯುವಕ ಸಲ್ಮಾನ್ ಕೊಲೆ ಪ್ರಕರಣವನ್ನ ಪೊಲೀಸರು ಬೇಧಿಸಿದ್ದಾರೆ. ಓರ್ವ ಯುವಕ, ಕಾನೂನು ಸಂಘರ್ಷಕ್ಕೆ ಒಳಗಾದ ಮೂವರು ಬಾಲಕರನ್ನ ಬಂಧಿಸಲಾಗಿದೆ. ಮೀಸೆ ಚಿಗುರದ ಯುವಕರ ನಡುವಿನ ದ್ವೇಷಕ್ಕೆ ಕೊಲೆ ನಡೆದಿದ್ದು, ಡಿಸೆಂಬರ್ 20ರ ರಾತ್ರಿ ಸಲ್ಮಾನ್​ನನ್ನ ಆರೋಪಿಗಳು ಹತ್ಯೆಗೈದಿದ್ದರು. ತಮ್ಮ ತಮ್ಮ ನಡುವಿನ ಜಗಳದಲ್ಲಿ ದೊಡ್ಡವರು ಚಿಕ್ಕವರೆಂಬ ಕಿರಿಕ್ ಶುರುವಾಗಿದೆ.. ಇದೇ ವಿಚಾರವಾಗಿ ನಡೆದ ಗಲಾಟೆಯಲ್ಲಿ ಸಲ್ಮಾನ್ ಹತ್ಯೆ  ಆಗಿದೆ. ಪ್ರಕರಣ ದಾಖಲಿಸಿಕೊಂಡ ಸಂಪಿಗೆಹಳ್ಳಿ ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಸುರೇಶ್ ಗೌಡ ಪುತ್ರಿ, ಮಹಿಳಾ ಪೊಲೀಸ್ ಅಧಿಕಾರಿ ಕಪಾಳ ಮೋಕ್ಷ ಘಟನೆ: ಮೊದಲು ಹೊಡೆದಿದ್ದು ಯಾರು Video viral

BRICS ಸಮ್ಮೇಳನಕ್ಕೆ ವಿಶ್ವನಾಯಕರು ಬರುವಾಗಲೇ ಸಿಜೆಪಿ ಪ್ರತಿಭಟನೆಗೆ ಡೇಟ್ ಫಿಕ್ಸ್ ಮಾಡಿದ್ದು ಯಾಕೆ

Karnataka Weather: ವಾಯುಭಾರ ಕುಸಿತ ಪರಿಣಾಮ ಇಂದು ಈ ಜಿಲ್ಲೆಗಳಲ್ಲಿ ಮಳೆ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಮುಂದಿನ ಸುದ್ದಿ
Show comments