Webdunia - Bharat's app for daily news and videos

Install App

ನಾಲ್ವರು ಹಂತಕರು ಅಂದರ್​

Webdunia
ಮಂಗಳವಾರ, 27 ಡಿಸೆಂಬರ್ 2022 (15:04 IST)
ಬೆಂಗಳೂರಿನ ಸಂಪಿಗೆಹಳ್ಳಿಯ ಯುವಕ ಸಲ್ಮಾನ್ ಕೊಲೆ ಪ್ರಕರಣವನ್ನ ಪೊಲೀಸರು ಬೇಧಿಸಿದ್ದಾರೆ. ಓರ್ವ ಯುವಕ, ಕಾನೂನು ಸಂಘರ್ಷಕ್ಕೆ ಒಳಗಾದ ಮೂವರು ಬಾಲಕರನ್ನ ಬಂಧಿಸಲಾಗಿದೆ. ಮೀಸೆ ಚಿಗುರದ ಯುವಕರ ನಡುವಿನ ದ್ವೇಷಕ್ಕೆ ಕೊಲೆ ನಡೆದಿದ್ದು, ಡಿಸೆಂಬರ್ 20ರ ರಾತ್ರಿ ಸಲ್ಮಾನ್​ನನ್ನ ಆರೋಪಿಗಳು ಹತ್ಯೆಗೈದಿದ್ದರು. ತಮ್ಮ ತಮ್ಮ ನಡುವಿನ ಜಗಳದಲ್ಲಿ ದೊಡ್ಡವರು ಚಿಕ್ಕವರೆಂಬ ಕಿರಿಕ್ ಶುರುವಾಗಿದೆ.. ಇದೇ ವಿಚಾರವಾಗಿ ನಡೆದ ಗಲಾಟೆಯಲ್ಲಿ ಸಲ್ಮಾನ್ ಹತ್ಯೆ  ಆಗಿದೆ. ಪ್ರಕರಣ ದಾಖಲಿಸಿಕೊಂಡ ಸಂಪಿಗೆಹಳ್ಳಿ ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments