Webdunia - Bharat's app for daily news and videos

Install App

ಭೀಕರ ಅಪಘಾತದಲ್ಲಿ ಕುಟುಂಬದ ನಾಲ್ವರು ದುರ್ಮರಣ

Webdunia
ಸೋಮವಾರ, 7 ನವೆಂಬರ್ 2022 (12:06 IST)
ಶಿವಮೊಗ್ಗ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಮಗು ಸೇರಿ ಒಂದೇ ಕುಟುಂಬದ ಮೂರು ಮಂದಿ ಮೃತಪಟ್ಟಿದ್ದು,

ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಮಂಚಿನಕೊಪ್ಪ ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಹಲುಗಿನಕೊಪ್ಪ ಗ್ರಾಮದ ನಿವಾಸಿಗಳಾ ಜ್ಯೋತಿ (30), ಗಂಗಮ್ಮ (50) ಸೌಜನ್ಯ (4) ಎಂದು ಗುರುತಿಸಲಾಗಿದೆ. ಭಾನುವಾರ ತಡ ರಾತ್ರಿ ಘಟನೆ ಸಂಭವಿಸಿದೆ. 

ಮಲ್ಲಿಕಾರ್ಜುನ, ಮಗಳು ಸೌಜನ್ಯ, ಪತ್ನಿ ಜ್ಯೋತಿ ಹಾಗು ತಾಯಿ ಗಂಗಮ್ಮ ನಾಲ್ಕು ಮಂದಿ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದರು. ಕಾರು ಹೀರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತಿತ್ತು. ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments